ನಿಟ್ಟೆ ತಾಂತ್ರಿಕ ವಿದ್ಯಾಲಯದ ವತಿಯಿಂದ ಗಾಂಧಿ ಜಯಂತಿ , ಶಾಸ್ತ್ರೀ ಜಯಂತಿ ಮತ್ತು ಸ್ವಚ್ಛಭಾರತ್ ಕಾರ್ಯಕ್ರಮ

Date:

spot_img

ನಿಟ್ಟೆ: ‘ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ತಮ್ಮ ಜೀವನ ಶೈಲಿಯನ್ನು ಇಂದಿನ ಯುವಕರಿಗೆ ಮಾದರಿಯಾಗಿಸಿದವರು’ ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.

ನಿಟ್ಟೆ ತಾಂತ್ರಿಕ ಕಾಲೇಜಿನ ರೆಡ್ ಕ್ರಾಸ್ ಯುನಿಟ್ ವತಿಯಿಂದ ಅ. 2 ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ಯಾಂಪಸ್ ಮೈಟೆನೆನ್ಸ್ ಮತ್ತು ಡೆವಲಪ್ಮೆಂಟ್ ನಿರ್ದೇಶಕ ಪ್ರೊ. ಎ ಯೋಗೀಶ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನೆ ವಿಭಾಗದ ಡೀನ್ ಡಾ. ನರಸಿಂಹ ಬೈಲ್ಕೇರಿ, ಯೂಥ್ ರೆಡ್ ಕ್ರಾಸ್ ನ ಪ್ರಾಧ್ಯಾಪಕ ಸಂಯೋಜಕ ಡಾ. ಜನಾರ್ದನ್ ನಾಯಕ್ ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.