spot_img

ಬಿಎಸ್ಎನ್ಎಲ್ ಬಳಕೆದಾರರಿಗೆ ಸಿಹಿ ಸುದ್ದಿ: ರೂ. 99 ಪ್ಲ್ಯಾನ್‌ನಲ್ಲಿ ಉಚಿತ ಟಿವಿ ಸೇವೆ!

Date:

spot_img

ಬೆಂಗಳೂರು: ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದು, ಕೇವಲ ರೂ.99 ಪ್ಲ್ಯಾನ್ ಹೊಂದಿರುವ ಬಳಕೆದಾರರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಮೊಬೈಲ್‌ನಲ್ಲಿ ಬಿಐಟಿವಿ ಸೇವೆಯ ಮೂಲಕ 450+ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು.

ಬಿಐಟಿವಿ ಸೇವೆ ಮತ್ತು ಅದರ ವಿಶೇಷತೆಗಳು

ಬಿಐಟಿವಿ ಎಂಬುದು ಬಿಎಸ್ಎನ್ಎಲ್‌ನ ನೇರ-ಮೊಬೈಲ್ ಟಿವಿ ಸೇವೆಯಾಗಿದ್ದು, ಮೊಬೈಲ್ ಬಳಕೆದಾರರು ಹಾಗೂ ಆಂಡ್ರಾಯ್ಡ್ ಟಿವಿ ಹೊಂದಿರುವವರು ಈ ಸೇವೆಯ ಸದುಪಯೋಗ ಪಡೆಯಬಹುದು. ಬಳಕೆದಾರರಿಗೆ 450+ ಲೈವ್ ಚಾನೆಲ್‌ಗಳು, ವೆಬ್ ಸರಣಿಗಳು ಹಾಗೂ ಸಿನಿಮಾಗಳನ್ನು ವೀಕ್ಷಿಸುವ ಅವಕಾಶ ಲಭ್ಯವಾಗಲಿದೆ.

ಬಿಐಟಿವಿ ಸೇವೆ ಹೇಗೆ ಪಡೆಯಲು ಸಾಧ್ಯ?

ಬಿಎಸ್ಎನ್ಎಲ್ ಬಳಕೆದಾರರಾಗಿರಬೇಕು.ರೂ. 99 ಪ್ಲ್ಯಾನ್ ರಿಚಾರ್ಜ್ ಮಾಡಿಸಿಕೊಂಡು, ಬಿಐಟಿವಿ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಬೇಕು.ಅಪ್ಲಿಕೇಶನ್ ಮೂಲಕ ನೇರವಾಗಿ 450+ ಚಾನೆಲ್‌ಗಳನ್ನು ವೀಕ್ಷಿಸಬಹುದು.


ಈ ಹೊಸ ಸೇವೆ ಆನ್‌ಲೈನ್ ಮನರಂಜನೆಗೆ ಹೊಸ ಆಯಾಮವನ್ನು ತಂದುಕೊಡಲಿದ್ದು, ಕರ್ನಾಟಕದಲ್ಲಿ ಈ ಸೇವೆಗೆ ಕಳೆದ ವಾರವೇ ಅಧಿಕೃತ ಚಾಲನೆ ಸಿಕ್ಕಿದೆ. ಇದು ಬಿಎಸ್ಎನ್ಎಲ್ ಬಳಕೆದಾರರಿಗೆ ಸಣ್ಣ ಮೊತ್ತದಲ್ಲಿ ದೊಡ್ಡ ಪ್ರಮಾಣದ ಮನರಂಜನೆ ನೀಡುವ ಹೊಸ ಪ್ರಯತ್ನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ