spot_img

ಮಾಜಿ ಶಾಸಕರಾದ ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆ: ಕಾರ್ಕಳದಲ್ಲಿ ರಕ್ತದಾನ ಶಿಬಿರ ಮತ್ತು ಸಸಿ ವಿತರಣೆ ಕಾರ್ಯಕ್ರಮ

Date:

spot_img

ಕಾರ್ಕಳ : ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆಯ ಅಂಗವಾಗಿ, ಕಾರ್ಕಳದಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಜುಲೈ 4, ಶುಕ್ರವಾರ ಬೆಳಿಗ್ಗೆ 9:30ಕ್ಕೆ ದೇವಾಡಿಗ ಸುಧಾರಕ ಸಂಘ (ರಿ) ಕಾರ್ಕಳ ತಾಲೂಕು ಕಚೇರಿ ಬಳಿ ಇದರ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನೆರವೇರಲಿದೆ.

ಈ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖ ನಾಯಕರು, ಮಾಜಿ ಸಚಿವರುಗಳು, ಮಾಜಿ ಶಾಸಕರು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೃಹ ಮಂತ್ರಿಯಾ ಅಥವಾ ‘ಗ್ರಹಚಾರ’ ಮಂತ್ರಿಯಾ?: ಬಿಜೆಪಿ ನಾಯಕರನ್ನು ತರಾಟೆಗೆತ್ತಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಾವು ನೀಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಬಂಧನಕ್ಕೆ ಒತ್ತಾಯಿಸಿದ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಹಿಂದೂ ಪರಿಷದ್ ಉಡುಪಿ ಜಿಲ್ಲೆಯ ವತಿಯಿoದ ಶಿವ ಪಂಚಾಕ್ಷರಿ ಜಪ ಸಂಕಲ್ಪ ; ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಕೊನೆಯಾಗಲು ಪ್ರಾರ್ಥನೆ

ಕ್ಷೇತ್ರದಲ್ಲಿ ಶ್ರದ್ಧೆ , ಭಕ್ತಿ , ಶಾಂತಿ ನೆಲೆಸಲಿ ಎಂಬ ಉದ್ದೇಶದಿಂದ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಸಂಕಲ್ಪವನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಗಳ ಸಮ್ಮುಖದಲ್ಲಿ ನಡೆಸಲಾಯಿತು.

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ.

ರೋಬೋಟ್‌ನಿಂದಲೇ ಮಗುವಿನ ಜನನ: ಜಗತ್ತಿನ ಮೊದಲ ಕೃತಕ ಗರ್ಭಧಾರಣೆಗೆ ಚೀನಾ ಸಿದ್ಧತೆ

ಭವಿಷ್ಯದಲ್ಲಿ ಹೆರಿಗೆಗೆ ಮಹಿಳೆಯರ ಅಗತ್ಯ ಇರಲಿಕ್ಕಿಲ್ಲ. ಯಾಕೆಂದರೆ, ಹ್ಯೂಮನಾಯ್ಡ್ ರೋಬೋಟ್‌ಗಳು ಮಾನವ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.