ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಗೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಯಲ್ಲಿ ರನ್ನರ್ ಅಪ್ ಪ್ರಶಸ್ತಿ

Date:

spot_img

ಹಿರಿಯಡ್ಕ : ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಕ್ರೈಸ್ಟ್ ಕಿಂಗ್ ಪಿ. ಯು. ಕಾಲೇಜ್, ಕಾರ್ಕಳ ಏರ್ಪಡಿಸಿದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಯಲ್ಲಿ ಭಾಗವಹಿಸಿ ರನ್ನರ್ ಅಪ್ ಪ್ರಶಸ್ತಿ ಯನ್ನು ತನ್ನದಾಗಿಸಿ ಕೊಂಡಿದೆ.

ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆ ಯಲ್ಲಿ ಪ್ರಥಮ, ಫೇಸ್ ಪೈಂಟಿಂಗ್ ನಲ್ಲಿ ಪ್ರಥಮ, ನೃತ್ಯ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ವನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಶಾಲಾ ಶಿಕ್ಷಕಿಯರಾದ ಜಯಲಕ್ಷ್ಮಿ, ಸೌಮ್ಯ ಮತ್ತು ನಾಗಸುದನ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸಗನ್ ಶೆಟ್ಟಿ, ಶರದಿ ಉಪಾಧ್ಯಾಯ, ರೋಶಿನಿ, ನಿಷ್ಕ, ಆರತ್ರಿಕ, ಶರದಿ, ಆಧ್ಯ, ಪೂರ್ವಿ, ಹಂಶಿಕ, ಅಧಿತಿ, ಶ್ರೇಷ್ಠ, ಸ್ವಸ್ತಿ, ವಂಶ್ ನಿಧಿ, ಅಧಿತಿ, ಶ್ರೇಷ್ಟ್, ಅನುಷ, ಪ್ರಾಪ್ತಿ, ದ್ರುತಿ, ಪ್ರಣಿತ, ಧನ್ವಿ, ಅನಘ, ನಿಧಿಶ್,ಅದ್ವಿಕ್, ಆಗಮ್, ಸಮರ್ಥ್, ಸುಶ್ರಾವ್ಯ, ಸಾನ್ವಿ, ಜೀವಿಕ, ರಾಶಿ ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.