ಅ.16 : ‘ಜಿ ಎಸ್ ಟಿ ಸುಧಾರಣೆಗಳು’ ವಿಚಾರ ಸಂಕಿರಣ

Date:

spot_img

ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿ ಎಸ್ ಟಿ 2.0’ (ಜಿ ಎಸ್ ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಎ. ಸುವರ್ಣ ಅವರು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಖ್ಯಾತ ಅರ್ಥ ಶಾಸ್ತ್ರಜ್ಞ ವಿಶ್ವನಾಥ ಭಟ್ ಅವರು ವಿಚಾರ ಸಂಕಿರಣವನ್ನು ನಡೆಸಿಕೊಡಲಿದ್ದಾರೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಆಸಕ್ತ ಸಾರ್ವಜನಿಕ ಬಂಧುಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ., ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ