ಬೈಲೂರು ಶ್ರೀ ಕೋಟೆ ಆಂಜನೇಯ ಸನ್ನಿಧಿಯಲ್ಲಿ ಶ್ರದ್ಧಾಭಕ್ತಿಯಿಂದ ಹನುಮ ಜಯಂತಿ ಆಚರಣೆ

Date:

spot_img

ಬೈಲೂರು: ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಬೈಲೂರು-ಕೌಡೂರು ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಕೌಡೂರು-ಬೈಲೂರು ಶ್ರೀ ಕೋಟೆ ಆಂಜನೇಯ ಸನ್ನಿಧಿಯಲ್ಲಿ ಹನುಮ ಜಯಂತಿ ಪವಿತ್ರ ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಇಂದು (ಏ.12) ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಈ ವೇಳೆ ಕೌಡೂರು ನಾರಾಯಣ್ ಭಟ್ ಅವರ ನೇತೃತ್ವದಲ್ಲಿ ನವಕ ಪ್ರಧಾನ ಕಲಶಾರಾಧನೆ, ಪ್ರಧಾನ ಹೋಮ, ಪವಮಾನ ಪಾರಾಯಣ, ವಾಯುಸ್ತುತಿ, ಪಂಚಾಮೃತಾಭಿಷೇಕ, ಸೀಯಾಳ ಅಭಿಷೇಕ, ಮಹಾಪೂಜೆ, ಮಂಗಳಾರತಿ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಪೂಜಾ ಕಾರ್ಯಕ್ರಮದ ಬಳಿಕ ತೀರ್ಥ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಜರುಗಿತು. ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಹಲವು ಮುಖಂಡರು ಹಾಗೂ ನೂರಾರು ಭಕ್ತಾಧಿಗಳು ಈ ಧಾರ್ಮಿಕ ಶ್ರದ್ಧಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ