ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮಂತ್ರಾಲಯದಲ್ಲಿ ರಾಯರ ದರ್ಶನ!

Date:

spot_img

ರಾಯಚೂರು: ವಿದೇಶದಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ ಮೊದಲ ಬಾರಿಗೆ ಮಂತ್ರಾಲಯಕ್ಕೆ ಪತ್ನಿ ಗೀತಾ ಸಮೇತ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ರವಿವಾರ (ಫೆಬ್ರವರಿ.24) ರಾತ್ರಿ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಅವರು ಶ್ರೀ ಮಠಕ್ಕೆ ತೆರಳಿ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಪ್ರಣಾಮ ಸಲ್ಲಿಸಿದರು. ಬಳಿಕ, ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿದ್ದು, ಶ್ರೀಗಳು ಅವರ ಆರೋಗ್ಯದ ಬಗ್ಗೆ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭ ಶ್ರೀಮಠದ ಪರವಾಗಿ ಶಿವರಾಜ್ ಕುಮಾರ್ ದಂಪತಿಗೆ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಲಾಗಿದ್ದು, ಆಶೀರ್ವಚನ ಸಂದೇಶ ನೀಡಲಾಯಿತು. ಕುಟುಂಬ ಸದಸ್ಯರು ಹಾಗೂ ಭಕ್ತರು ಈ ವೇಳೆ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.