spot_img

ಪಪ್ಪಾಯ ಹಣ್ಣಿನ ಆರೋಗ್ಯ ಲಾಭಗಳು !

Date:

ಹೃದಯದ ಆರೋಗ್ಯ: ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಗಳು ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತವೆ. ಕೊಲೆಸ್ಟ್ರಾಲ್ ನಿಯಂತ್ರಣ ಹಾಗೂ ರಕ್ತ ಪರಿಚಲನೆ ಸುಧಾರಣೆ ಮೂಲಕ ಹೃದಯಾಘಾತ ಅಪಾಯ ಕಡಿಮೆಯಾಗುತ್ತದೆ.

ತ್ವಚೆಯ ಕಾಂತಿ ಹೆಚ್ಚಿಸುತ್ತದೆ: ಪಪ್ಪಾಯದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಹಾಗೂ ವಿಟಮಿನ್ ಗಳು ಚರ್ಮದ ಆರೋಗ್ಯ ಹೆಚ್ಚಿಸುತ್ತವೆ. ಸುಕ್ಕುಗಳ ತಡೆ, ನಯಗೊಳಿಸುವಿಕೆ ಹಾಗೂ ಯೌವನದ ಹೊಳಪು ನೀಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಪಪೈನ್ ಎಂಬ ಕಿಣ್ವ ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಮಲಬದ್ಧತೆ ತಡೆಯಲು ಸಹಕಾರಿಯಾಗಿದೆ.

ಡಯಾಬಿಟಿಸ್ ನಿಯಂತ್ರಣ: ಕಡಿಮೆ ಸಕ್ಕರೆ ಹಾಗೂ ಹೆಚ್ಚಿನ ಫೈಬರ್ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿರಿಸಬಹುದು.

ಕಣ್ಣಿನ ಆರೋಗ್ಯ: ವಿಟಮಿನ್ ಸಿ, ಇ ಹಾಗೂ ಬೀಟಾ ಕ್ಯಾರೋಟಿನ್ ದೃಷ್ಟಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ.

ತೂಕ ನಿಯಂತ್ರಣ: ಹೊಟ್ಟೆ ತುಂಬಿದಂತೆ ಭಾಸವಾಗಿಸಿ, ಹೆಚ್ಚಿನ ಊಟದ ನಿಯಂತ್ರಣ ಮಾಡಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ದೇಹದ ಪ್ರತಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

✅ ಕ್ಯಾನ್ಸರ್ ತಡೆಗಟ್ಟುವಿಕೆ: ಲೈಕೋಪೀನ್ ಅಂಶ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.

🚨 ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳು
❌ ಗರ್ಭಿಣಿಯರು ಪಪ್ಪಾಯ ಸೇವನೆ ತಪ್ಪಿಸಬೇಕು, ಅದು ಗರ್ಭಪಾತಕ್ಕೆ ಕಾರಣವಾಗಬಹುದು.
❌ ಹೆಚ್ಚು ಸೇವಿಸಿದರೆ ಅನ್ನನಾಳಕ್ಕೆ ಹಾನಿಯಾಗಬಹುದು.
❌ ಕಡಿಮೆ ಬಿಪಿ ಇರುವವರು ಜಾಗರೂಕರಾಗಿರಬೇಕು.
❌ ಅಲರ್ಜಿ ಸಮಸ್ಯೆ ಇರುವವರಿಗೆ ಪಪ್ಪಾಯ ಅನಾನುಕೂಲವಾಗಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.

ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ?

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಹೊಸ ನಾಯಕನ ನೇಮಕ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ: ಕ್ರೀಡಾ ಪಂದ್ಯದ ನೆಪದಲ್ಲಿ ಭಯೋತ್ಪಾದಕರ ದಾಳಿ

ಪಂದ್ಯ ನಡೆಯುತ್ತಿದ್ದಾಗ ಮೈದಾನದಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಗಂಭೀರ ಅನಾಹುತ ಸಂಭವಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಆತ್ರಾಡಿಯಲ್ಲಿ ಪೌಷ್ಟಿಕ ಆಹಾರದ ಕುರಿತು ಜನಜಾಗೃತಿ: ಡಾ. ಅನ್ವಿತಾ ಅವರಿಂದ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ. ) ಉಡುಪಿ ಇವರಿಂದ ಪೌಷ್ಟಿಕ ಆಹಾರ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.