spot_img

ಪಪ್ಪಾಯ ಹಣ್ಣಿನ ಆರೋಗ್ಯ ಲಾಭಗಳು !

Date:

ಹೃದಯದ ಆರೋಗ್ಯ: ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಗಳು ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತವೆ. ಕೊಲೆಸ್ಟ್ರಾಲ್ ನಿಯಂತ್ರಣ ಹಾಗೂ ರಕ್ತ ಪರಿಚಲನೆ ಸುಧಾರಣೆ ಮೂಲಕ ಹೃದಯಾಘಾತ ಅಪಾಯ ಕಡಿಮೆಯಾಗುತ್ತದೆ.

ತ್ವಚೆಯ ಕಾಂತಿ ಹೆಚ್ಚಿಸುತ್ತದೆ: ಪಪ್ಪಾಯದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಹಾಗೂ ವಿಟಮಿನ್ ಗಳು ಚರ್ಮದ ಆರೋಗ್ಯ ಹೆಚ್ಚಿಸುತ್ತವೆ. ಸುಕ್ಕುಗಳ ತಡೆ, ನಯಗೊಳಿಸುವಿಕೆ ಹಾಗೂ ಯೌವನದ ಹೊಳಪು ನೀಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಪಪೈನ್ ಎಂಬ ಕಿಣ್ವ ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಮಲಬದ್ಧತೆ ತಡೆಯಲು ಸಹಕಾರಿಯಾಗಿದೆ.

ಡಯಾಬಿಟಿಸ್ ನಿಯಂತ್ರಣ: ಕಡಿಮೆ ಸಕ್ಕರೆ ಹಾಗೂ ಹೆಚ್ಚಿನ ಫೈಬರ್ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿರಿಸಬಹುದು.

ಕಣ್ಣಿನ ಆರೋಗ್ಯ: ವಿಟಮಿನ್ ಸಿ, ಇ ಹಾಗೂ ಬೀಟಾ ಕ್ಯಾರೋಟಿನ್ ದೃಷ್ಟಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ.

ತೂಕ ನಿಯಂತ್ರಣ: ಹೊಟ್ಟೆ ತುಂಬಿದಂತೆ ಭಾಸವಾಗಿಸಿ, ಹೆಚ್ಚಿನ ಊಟದ ನಿಯಂತ್ರಣ ಮಾಡಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ದೇಹದ ಪ್ರತಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

✅ ಕ್ಯಾನ್ಸರ್ ತಡೆಗಟ್ಟುವಿಕೆ: ಲೈಕೋಪೀನ್ ಅಂಶ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.

🚨 ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳು
❌ ಗರ್ಭಿಣಿಯರು ಪಪ್ಪಾಯ ಸೇವನೆ ತಪ್ಪಿಸಬೇಕು, ಅದು ಗರ್ಭಪಾತಕ್ಕೆ ಕಾರಣವಾಗಬಹುದು.
❌ ಹೆಚ್ಚು ಸೇವಿಸಿದರೆ ಅನ್ನನಾಳಕ್ಕೆ ಹಾನಿಯಾಗಬಹುದು.
❌ ಕಡಿಮೆ ಬಿಪಿ ಇರುವವರು ಜಾಗರೂಕರಾಗಿರಬೇಕು.
❌ ಅಲರ್ಜಿ ಸಮಸ್ಯೆ ಇರುವವರಿಗೆ ಪಪ್ಪಾಯ ಅನಾನುಕೂಲವಾಗಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.