spot_img

ಪಪ್ಪಾಯ ಹಣ್ಣಿನ ಆರೋಗ್ಯ ಲಾಭಗಳು !

Date:

spot_img

ಹೃದಯದ ಆರೋಗ್ಯ: ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಗಳು ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತವೆ. ಕೊಲೆಸ್ಟ್ರಾಲ್ ನಿಯಂತ್ರಣ ಹಾಗೂ ರಕ್ತ ಪರಿಚಲನೆ ಸುಧಾರಣೆ ಮೂಲಕ ಹೃದಯಾಘಾತ ಅಪಾಯ ಕಡಿಮೆಯಾಗುತ್ತದೆ.

ತ್ವಚೆಯ ಕಾಂತಿ ಹೆಚ್ಚಿಸುತ್ತದೆ: ಪಪ್ಪಾಯದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಹಾಗೂ ವಿಟಮಿನ್ ಗಳು ಚರ್ಮದ ಆರೋಗ್ಯ ಹೆಚ್ಚಿಸುತ್ತವೆ. ಸುಕ್ಕುಗಳ ತಡೆ, ನಯಗೊಳಿಸುವಿಕೆ ಹಾಗೂ ಯೌವನದ ಹೊಳಪು ನೀಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಪಪೈನ್ ಎಂಬ ಕಿಣ್ವ ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಮಲಬದ್ಧತೆ ತಡೆಯಲು ಸಹಕಾರಿಯಾಗಿದೆ.

ಡಯಾಬಿಟಿಸ್ ನಿಯಂತ್ರಣ: ಕಡಿಮೆ ಸಕ್ಕರೆ ಹಾಗೂ ಹೆಚ್ಚಿನ ಫೈಬರ್ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿರಿಸಬಹುದು.

ಕಣ್ಣಿನ ಆರೋಗ್ಯ: ವಿಟಮಿನ್ ಸಿ, ಇ ಹಾಗೂ ಬೀಟಾ ಕ್ಯಾರೋಟಿನ್ ದೃಷ್ಟಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ.

ತೂಕ ನಿಯಂತ್ರಣ: ಹೊಟ್ಟೆ ತುಂಬಿದಂತೆ ಭಾಸವಾಗಿಸಿ, ಹೆಚ್ಚಿನ ಊಟದ ನಿಯಂತ್ರಣ ಮಾಡಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ದೇಹದ ಪ್ರತಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

✅ ಕ್ಯಾನ್ಸರ್ ತಡೆಗಟ್ಟುವಿಕೆ: ಲೈಕೋಪೀನ್ ಅಂಶ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.

🚨 ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳು
❌ ಗರ್ಭಿಣಿಯರು ಪಪ್ಪಾಯ ಸೇವನೆ ತಪ್ಪಿಸಬೇಕು, ಅದು ಗರ್ಭಪಾತಕ್ಕೆ ಕಾರಣವಾಗಬಹುದು.
❌ ಹೆಚ್ಚು ಸೇವಿಸಿದರೆ ಅನ್ನನಾಳಕ್ಕೆ ಹಾನಿಯಾಗಬಹುದು.
❌ ಕಡಿಮೆ ಬಿಪಿ ಇರುವವರು ಜಾಗರೂಕರಾಗಿರಬೇಕು.
❌ ಅಲರ್ಜಿ ಸಮಸ್ಯೆ ಇರುವವರಿಗೆ ಪಪ್ಪಾಯ ಅನಾನುಕೂಲವಾಗಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಗದೀಪ್‌ ಧನ್ಕರ್‌ ಉಪರಾಷ್ಟ್ರಪತಿ ಸ್ಥಾನಕ್ಕೆ ಅನಿರೀಕ್ಷಿತ ರಾಜೀನಾಮೆ: ಆರೋಗ್ಯ ಕಾರಣ ನೀಡಿದ ಧನ್ಕರ್‌

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನ್ಕರ್‌ ಅವರು ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಡಾ. ವೀರೇಂದ್ರ ಹೆಗ್ಡೆ ಆಶೀರ್ವಾದದೊಂದಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ಶಿಬಿರ

ಹಿರಿಯಡಕದಲ್ಲಿ ಪರಿಸರ ಪ್ರಜ್ಞೆ ಮೂಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ರೋಟರಿ ಕ್ಲಬ್ ರಾಕ್ ಸಿಟಿ: ಇರುವತ್ತೂರು ಕೊಳಕೆ ಶಾಲೆಗೆ ಪ್ರಾಜೆಕ್ಟರ್ ಕೊಡುಗೆ, ಕಲಿಕೆಗೆ ಹೊಸ ಆಯಾಮ

ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವತ್ತೂರು ಕೊಳಕೆ ಇಲ್ಲಿಗೆ ಪ್ರಾಜೆಕ್ಟರ್ ಕೊಡುಗೆ.

ಉಡುಪಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‌ನ ರಜತ ಸಂಭ್ರಮ: ಸ್ನೇಹ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ

ಕರ್ನಾಟಕ ಸ್ಟೇಟ್ ಟೈಲರ್ಸ ಅಸೋಸಿಯೇಷನ್ (ರಿ) ಕ್ಷೇತ್ರ ಸಮಿತಿ ಉಡುಪಿ ಇದರ ವತಿಯಿಂದ ಸಂಘಟನೆಯ ರಜತ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ - ಪ್ರತಿಭಾ ಪುರಸ್ಕಾರ ಹಾಗೂ ಮಹಾಸಭೆಯು ತಾ-20/7/25ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಜಗನ್ನಾಥ ಸಭಾ ಭವನದಲ್ಲಿ ಶ್ರೀ ಸುರೇಶ್ ಪಾಲನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು