ಮುದ್ರಾಡಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Date:

spot_img

ಹೆಬ್ರಿ: ಸತ್ಯ ಮತ್ತು ಅಹಿಂಸೆಯ ದೀಪವನ್ನು ಬೆಳಗಿಸಿದ ಮಹಾನ್ ಶಕ್ತಿ ಮಹಾತ್ಮ ಗಾಂಧೀಜಿಯವರು. ಭಾರತವು ಸ್ವಾತಂತ್ರ್ಯವನ್ನು ಪಡೆಯಲು ಅವರು ಅನುಸರಿಸಿದ ಸತ್ಯಾಗ್ರಹ ಹಾಗೂ ಅಸಹಕಾರ ಚಳುವಳಿ ಜಗತ್ತಿನ ಇತರ ದೇಶಗಳಿಗೂ ಮಾದರಿಯಾಗಿರುವುದು ಗಾಂಧೀಜಿಯವರು ಭಾರತಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಅಸ್ಪೃಶ್ಯತೆ ನಿರ್ಮೂಲನೆ, ಸ್ವಚ್ಛತೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ತುಂಬಾ ಮಹತ್ವವನ್ನು ನೀಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶದ ಉತ್ತಮ ಆಡಳಿತಗಾರರಾಗಿ, ದೇಶದ ಪ್ರಧಾನಮಂತ್ರಿಯಾಗಿ ದೇಶಸೇವೆಯಲ್ಲೇ ತೊಡಗಿಸಿಕೊಂಡ ಮಹಾನ್ ನಾಯಕ. ಗಾಂಧೀಜಿಯವರ ತತ್ವಗಳನ್ನು ಹಾಗೂ ಶಾಸ್ತ್ರೀಜಿಯವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕೆಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.
ಅವರು ತಮ್ಮ ಶಾಲೆಯಲ್ಲಿ ನಡೆದ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಶಿಕ್ಷಕರಾದ ಮಹೇಶ್ ನಾಯ್ಕ್, ಶ್ಯಾಮಲಾ, ರಘುಪತಿ ಹೆಬ್ಬಾರ್ ಹಾಗೂ ಮಹೇಶ್ ಕಾನ್ಗುಂಡಿ, ರಘುನಂದನ್,ವಿದ್ಯಾರ್ಥಿ ನಾಯಕ ಕಾರ್ತಿಕ್, ಉಪನಾಯಕ ಪ್ರತೀಕ್, ತರಗತಿ ಪ್ರತಿನಿಧಿಗಳಾದ ಮಣಿಕಂಠ, ಯಕ್ಷಿತ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ನೇಹಾ ಸ್ವಾಗತಿಸಿ, ಲಾವಣ್ಯ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.