spot_img

ಹೆಬ್ರಿ ಸಾರ್ವಜನಿಕ ಗಣೇಶೋತ್ಸವ : ಲಾಂಛನ ಅನಾವರಣದೊಂದಿಗೆ ಸುವರ್ಣ ಸಂಭ್ರಮಕ್ಕೆ ಚಾಲನೆ !

Date:

spot_img

ಹೆಬ್ರಿ : ಹೆಬ್ರಿಯ ಸುಪ್ರಸಿದ್ಧ ಸಾರ್ವಜನಿಕ ಗಣೇಶೋತ್ಸವದ ಸುವರ್ಣ ಸಂಭ್ರಮಕ್ಕೆ ವಿಶೇಷ ಕಳೆ ತುಂಬುವ ನಿಟ್ಟಿನಲ್ಲಿ ಪ್ರಚಾರ ಲಾಂಛನವನ್ನು ರಾಮ ಮಂಟಪದಲ್ಲಿ ಅನಾವರಣಗೊಳಿಸಲಾಯಿತು. ಈ ವಿಶಿಷ್ಟ ಲೋಗೋವನ್ನು ಹೆಬ್ರಿ ಸುಧಿ ಆರ್ಟ್ಸ್‌ನ ಸುದೀಪ್ ಭಟ್ ಅವರು ತಮ್ಮ ಕಲ್ಪನೆಯಿಂದ ರೂಪಿಸಿದ್ದಾರೆ.

ಹೆಬ್ರಿ ದೇವಳದ ಅನುವಂಶೀಯ ಮೊಕ್ತೇಸರರಾದ ತಾರಾನಾಥ ಬಲ್ಲಾಳ್ ಅವರು ಈ ಲಾಂಛನವನ್ನು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜನಾರ್ಧನ ಎಚ್, ಉಪಾಧ್ಯಕ್ಷರಾದ ಎಚ್.ಕೆ. ಸುಧಾಕರ್, ದಿವಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ ಮಠದ ಬೆಟ್ಟು, ಸಮಿತಿಯ ಪೋಷಕರಾದ ಎಂ. ಯೋಗೀಶ್ ಭಟ್, ಬಾಲಕೃಷ್ಣ ನಾಯಕ್, ಸುಧೀರ್ ನಾಯಕ್, ಪ್ರವೀಣ್ ಬಲ್ಲಾಳ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮಹಿಳಾ ಸಮಿತಿಯ ಬಾನು ಪಿ. ಬಲ್ಲಾಳ್, ರಾಮಕೃಷ್ಣ ಆಚಾರ್ಯ, ಡಾ. ವಿದ್ಯಾಧರ್ ಹೆಗ್ಡೆ, ವಸಂತ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಶಂಕರ್ ಸೇರಿಗಾರ್, ಉಮೇಶ್ ನಾಯಕ್, ವಿಜೇಂದ್ರ ಶೆಟ್ಟಿ, ಸೇವಾ ಪ್ರತಿನಿಧಿ ನಾಗರತ್ನ, ಶಾಲಿನಿ ಎಸ್. ಭಂಡಾರಿ, ಸಂತೋಷ್ ನಾಯಕ್, ನಾಗರಾಜ, ತಿಪ್ಪೇಸ್ವಾಮಿ ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಿ.ಜಿ. ಆಚಾರ್ಯ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಪ್ರಸಾದ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಈ ಲಾಂಛನದ ಬಿಡುಗಡೆಯು ಮುಂಬರುವ ಗಣೇಶೋತ್ಸವದ ಸುವರ್ಣ ಸಂಭ್ರಮಕ್ಕೆ ಭವ್ಯ ಚಾಲನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

NVIDIAಗೆ ಬ್ರಾಡ್‌ಕಾಮ್ ಸವಾಲು: ಹೊಸ ಟೊಮಾಹಾಕ್ ಅಲ್ಟ್ರಾ ನೆಟ್‌ವರ್ಕಿಂಗ್ ಚಿಪ್ ಬಿಡುಗಡೆ

ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ

ಕಿವಿ ಹಣ್ಣು: ಆರೋಗ್ಯದ ಅಮೃತ, ತಪ್ಪದೇ ಸೇವಿಸಿ!!

ಕಿವಿ ಹಣ್ಣು, ಚೀನಾದ ಮಣ್ಣಿನಿಂದ ಹುಟ್ಟಿ, ನ್ಯೂಜಿಲೆಂಡ್‌ನಲ್ಲಿ ಜಾಗತಿಕವಾಗಿ ಬೆಳೆದು ನಿಂತಿರುವ ಒಂದು ಪುಟ್ಟ ಪೌಷ್ಟಿಕ ನಿಧಿ

ನೀರೆ ಗ್ರಾಮದಲ್ಲಿ ಪೊಲೀಸ್ ಜಾಗೃತಿ ಸಭೆ: ಸೈಬರ್ ಕ್ರೈಂ, 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದ ಉಮೇಶ್ ನಾಯಕ್

ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.