ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

Date:

spot_img

ಅಲಿಗಢ : ಉತ್ತರಪ್ರದೇಶದ ಅಲಿಗಢದಲ್ಲಿ ನಡೆದ 5 ದಿನಗಳ ಪ್ರವಾಸದ ವೇಳೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸ್ವಯಂಸೇವಕರೊಂದಿಗೆ ಮಾತನಾಡಿ, “ಎಲ್ಲರಿಗೂ ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ಎಂಬ ತತ್ವವನ್ನು ಅನುಸರಿಸುವ ಮೂಲಕ ಹಿಂದೂ ಸಮಾಜವು ಜಾತಿ ತಾರತಮ್ಯವನ್ನು ನಿವಾರಿಸಬೇಕು ಎಂದು ಹೇಳಿದರು.

ಸಾಮಾಜಿಕ ಏಕತೆಗಾಗಿ ಸಂಘದ ಕಾರ್ಯಕರ್ತರು ಸಮಾಜದ ಎಲ್ಲ ವರ್ಗಗಳಿಗೆ ತಲುಪಬೇಕು, ಎಲ್ಲರನ್ನೂ ಮನೆಗೆ ಆಹ್ವಾನಿಸಿ, ಬೇರುಮಟ್ಟದಲ್ಲಿ ಸಾಮರಸ್ಯದ ಸಂದೇಶ ಹರಡಬೇಕು ಎಂಬುದಾಗಿ ಸಲಹೆ ನೀಡಿದರು. ಹಬ್ಬಗಳನ್ನು ಸಮೂಹವಾಗಿ ಆಚರಿಸುವ ಮೂಲಕ ರಾಷ್ಟ್ರೀಯ ಒಗ್ಗಟ್ಟಿಗೆ ನಾಂದಿಯಾಗಬೇಕು ಎಂದು ಸೂಚಿಸಿದರು.

ಭಾರತೀಯ ಸಮಾಜದ ಶಕ್ತಿಯು ಮೌಲ್ಯಗಳಲ್ಲಿ ಸ್ಥಾಪಿತವಾಗಿದೆ ಎಂದು ಅವರು ಹೇಳಿದ್ದಾರೆ. ಆರೆಸ್ಸೆಸ್ ಶತಮಾನೋತ್ಸವದ ಅಂಗವಾಗಿ ಈ ಮೌಲ್ಯಗಳಾದ್ಯಂತ ಸಾಮಾಜಿಕ ಆಂದೋಲನವನ್ನು ಆರಂಭಿಸಲಾಗುತ್ತಿದೆ. ಈ ದೃಷ್ಟಿಯಿಂದ ಸಂಘವು ಯೋಜನೆ ಮತ್ತು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಅವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ