ಕೊಂಡಾಡಿ ಭಜನೆ ಕಟ್ಟೆಯಲ್ಲಿ ಫೆ. 28 ರಂದು ಹಗ್ಗಜಗ್ಗಾಟ ಪಂದ್ಯಾಟ : ವಿಶ್ವಕರ್ಮ ಟ್ರೋಫಿ 2026

Date:

spot_img

ಹಿರಿಯಡಕ : ಕ್ರೀಡಾ ಸ್ಫೂರ್ತಿ ಮತ್ತು ಸಮಾಜದ ಒಗ್ಗಟ್ಟನ್ನು ಪಸರಿಸುವ ಉದ್ದೇಶದಿಂದ ಹಿರಿಯಡಕದ ಕೊಂಡಾಡಿ ಭಜನೆಕಟ್ಟೆಯ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಆಶ್ರಯದಲ್ಲಿ ಬೃಹತ್ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಫೆಬ್ರವರಿ 28 ರ ಶನಿವಾರ ಸಂಜೆ 4:00 ಗಂಟೆಯಿಂದ ಕೊಂಡಾಡಿಯ ಬೊಮ್ಮಾರಬೆಟ್ಟು ಶಾಲಾ ಮೈದಾನದಲ್ಲಿ ‘ವಿಶ್ವಕರ್ಮ ಟ್ರೋಫಿ 2026’ ಹೊನಲು ಬೆಳಕಿನ ಕ್ರೀಡಾಕೂಟವು ರೋಚಕವಾಗಿ ನಡೆಯಲಿದೆ.

ಈ ಪಂದ್ಯಾಟವು 500+10 ಕೆ.ಜಿ ವಿಭಾಗದ ಫುಲ್ ಗ್ರಿಪ್ ಮಾದರಿಯಲ್ಲಿ ನಡೆಯಲಿದ್ದು, ಪುರುಷ ಹಾಗೂ ಮಹಿಳಾ ವಿಭಾಗದ ಕ್ರೀಡಾಪಟುಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪುರುಷರ ವಿಭಾಗದ ವಿಜೇತರಿಗೆ ಪ್ರಥಮ ಬಹುಮಾನವಾಗಿ 20,000 ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ 10,000 ರೂ. ಮತ್ತು 5,000 ರೂ. ನಗದಿನೊಂದಿಗೆ ಟ್ರೋಫಿ ನೀಡಿ ಗೌರವಿಸಲಾಗುವುದು. ಇನ್ನು ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಕ್ಕೆ 4,000 ರೂ. ಹಾಗೂ ದ್ವಿತೀಯ ಸ್ಥಾನಕ್ಕೆ 2,000 ರೂ. ನಗದು ಬಹುಮಾನ ಮೀಸಲಿಡಲಾಗಿದೆ. ಹಿರಿಯಡಕ ಪರಿಸರದ ಕ್ರೀಡಾಭಿಮಾನಿಗಳು ಈ ರೋಚಕ ಪಂದ್ಯಾವಳಿಗೆ ಸಾಕ್ಷಿಯಾಗಲಿದ್ದು, ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘವು ಸರ್ವರನ್ನು ಪ್ರೀತಿಯಿಂದ ಆಮಂತ್ರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.