spot_img

ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ವತಿಯಿಂದ ಸನ್ಮಾನ

Date:

ಕಾರ್ಕಳ : ದಿನಾಂಕ 14/06/2025 ರವಿವಾರದಂದು ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ಸಾಮಾನ್ಯ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರುಗಳನ್ನು ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಕ್ರಂ ಹೆಗ್ಡೆಯವರು ಸನ್ಮಾನಿತರ ಬಗ್ಗೆ ಮಾತನಾಡಿದರು.

ಈ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ, ಕೋಶಾಧಿಕಾರಿ ತಾರೇಶ್ ರಾವ್, ಗೌರವಾಧ್ಯಕ್ಷ ಚಂದ್ರಶೇಖರ್ ಮಾಡ , ಸಂಘದ ಸದಸ್ಯರುಗಳು ಹಾಗೂ ಸನ್ಮಾನಿತರ ಕುಟುಂಬದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ಅರುಣಾಚಲ್‌ನ ಸೇನಾ ಯೋಧ ಮತ್ತು SSLC ಯಲ್ಲಿ ಪರ್ಫೆಕ್ಟ್‌ 625/625! ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ದೇಹದ ಪ್ರತಿಯೊಂದು ಅಂಗ ಶುದ್ಧಗೊಳಿಸುವ ಆಹಾರ ಪದಾರ್ಥಗಳು

ನಿತ್ಯ ಆಹಾರದಲ್ಲಿ ಕೆಲವೊಂದು ಖಾದ್ಯಗಳನ್ನು ಸೇರಿಸಿಕೊಂಡರೆ, ದೇಹವನ್ನು ಒಳಗಿನಿಂದ ಶುದ್ಧಗೊಳಿಸಬಹುದಾಗಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಿದ್ದಾರೆ.

ಹನಿಟ್ರ್ಯಾಪ್ ಗೆ ಪೋಲೀಸ್ ಬೆಂಬಲ? – ಪಿರಿಯಾಪಟ್ಟಣದಲ್ಲಿ ಬಟ್ಟೆ ವ್ಯಾಪಾರಿಗೆ 10 ಲಕ್ಷಕ್ಕೆ ಡಿಮಾಂಡ್

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಬಟ್ಟೆ ವ್ಯಾಪಾರಿಯೊಬ್ಬರಿಗೆ ಹನಿಟ್ರ್ಯಾಪ್ ಬಲೆ ಬೀಸಿ ಹಣಕ್ಕೆ ಬೇಡಿಕೆ ಇಟ್ಟ ಅಪರಾಧಿಗಳ ಗುಂಪು ಪತ್ತೆಯಾಗಿದ್ದು, ಅವರ ಬಂಧನದ ಮೂಲಕ ಈ ಸುದ್ದಿಯು ಚರ್ಚೆಯ ವಿಷಯವಾಗಿದೆ.

ಅಂತರಜಾತಿ ಹಾಗೂ ಸಾಮೂಹಿಕ ವಿವಾಹಗಳಿಂದ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಜಾತಿ ಭೇದ, ಲಿಂಗ ತಾರತಮ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ಹಾಗೂ ಸಾಮೂಹಿಕ ವಿವಾಹಗಳು ಪ್ರಮುಖವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.