spot_img

ಬಡ ಕುಟುಂಬಕ್ಕೆ ಮನೆ ದುರಸ್ತಿ ನೆರವು: ಗೆಳೆಯರ ಬಳಗ (ರಿ) ಪೆರ್ಡೂರು ಸಮಾಜ ಸೇವೆಗೆ ಮತ್ತೊಂದು ಹೆಜ್ಜೆ!

Date:

spot_img

ಗೆಳೆಯರ ಬಳಗ (ರಿ) ಪೆರ್ಡೂರು ಇವರ ವತಿಯಿಂದ, ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀ ಸತೀಶ್ ಶೆಟ್ಟಿ ಕುತ್ಯಾರು ಬೀಡು ಇವರ ಮಾರ್ಗದರ್ಶನದಲ್ಲಿ. 2024-25 ರ 2ನೇ ಯೋಜನೆಯ ಅಂಗವಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು ನಿವಾಸಿ ಶ್ರೀ ಸುಂದರ ಶೇರ್ವೆಗಾರ್ ಇವರ ಮನೆಯನ್ನು ರೂಪಾಯಿ 1.50 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿಕೊಡಲಾಯಿತು.ಯೋಜನೆಯ ಹಸ್ಥಾoತರ ಕಾರ್ಯಕ್ರಮ ದಿನಾಂಕ 5-3-2025 ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಶ್ರೀ ನಿತಿನ್ ಮೆಂಡನ್, ಸ್ಥಾಪಕ ಅಧ್ಯಕ್ಷರು ಶ್ರೀ ಸತೀಶ್ ಪಿ. ಗೌರವ ಅಧ್ಯಕ್ಷರು ಶ್ರೀ ಸತೀಶ್, ಕಾರ್ಯದರ್ಶಿ ಶ್ರೀ ಮಂಜುನಾಥ್ ಶೆಟ್ಟಿ, ಖಜಾಂಚಿ ಶ್ರೀ ನಿಶ್ವಲ್ ಶೆಟ್ಟಿ, ಸಂಸ್ಥೆಯ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಪ್ರಸಾದ್ ಮಲ್ಯ ಮಾಜಿ ಅಧ್ಯಕ್ಷರು ಶ್ರೀ ಜಿಯಾನಂದ ಹೆಗ್ಡೆ, ಸದಸ್ಯೆ ಶ್ರೀಮತಿ ಸಚೇತಾ ರಾವ್, ಮುಂತಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಡ್ಡಿನಂಗಡಿ ಬಳಿ ವ್ಯಕಿಯೋರ್ವರ ಆಕಸ್ಮಿಕ ಸಾವು

ನೀರೆ ಜಡ್ಡಿನಂಗಡಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.

ಮೊಣಕೈ ಕಪ್ಪಾಗಲು ಕಾರಣವೇನು? ಸರಳ ಮನೆಮದ್ದಿನಿಂದ ಕಲೆ ಮಾಯವಾಗಿಸಲು ಇಲ್ಲಿದೆ ಪರಿಹಾರ!

ಕಪ್ಪು ಮೊಣಕೈಗಳನ್ನು ನಿವಾರಿಸಲು ಕಡಲೆ ಹಿಟ್ಟು ಮತ್ತು ನಿಂಬೆ ಹಣ್ಣಿನ ಮಿಶ್ರಣ ಅತ್ಯಂತ ಪರಿಣಾಮಕಾರಿ.

ಚೀನಾದಿಂದ ಕ್ರಾಂತಿಕಾರಿ ‘ಪರಮಾಣು ಬ್ಯಾಟರಿ’: 50 ವರ್ಷಗಳ ಕಾಲ ಚಾರ್ಜ್‌ರಹಿತ ವಿದ್ಯುತ್ ಸರಬರಾಜು!

ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.

ಬಾಡುತ್ತಿರುವ ತುಳಸಿ ಗಿಡಕ್ಕೆ ಮತ್ತೆ ಜೀವ ತುಂಬಲು ಹೀಗೆ ಮಾಡಿ: ಇಲ್ಲಿದೆ ತಜ್ಞರ ಸಲಹೆಗಳು!

ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.