spot_img

ಬಡ ಕುಟುಂಬಕ್ಕೆ ಮನೆ ದುರಸ್ತಿ ನೆರವು: ಗೆಳೆಯರ ಬಳಗ (ರಿ) ಪೆರ್ಡೂರು ಸಮಾಜ ಸೇವೆಗೆ ಮತ್ತೊಂದು ಹೆಜ್ಜೆ!

Date:

ಗೆಳೆಯರ ಬಳಗ (ರಿ) ಪೆರ್ಡೂರು ಇವರ ವತಿಯಿಂದ, ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀ ಸತೀಶ್ ಶೆಟ್ಟಿ ಕುತ್ಯಾರು ಬೀಡು ಇವರ ಮಾರ್ಗದರ್ಶನದಲ್ಲಿ. 2024-25 ರ 2ನೇ ಯೋಜನೆಯ ಅಂಗವಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು ನಿವಾಸಿ ಶ್ರೀ ಸುಂದರ ಶೇರ್ವೆಗಾರ್ ಇವರ ಮನೆಯನ್ನು ರೂಪಾಯಿ 1.50 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿಕೊಡಲಾಯಿತು.ಯೋಜನೆಯ ಹಸ್ಥಾoತರ ಕಾರ್ಯಕ್ರಮ ದಿನಾಂಕ 5-3-2025 ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಶ್ರೀ ನಿತಿನ್ ಮೆಂಡನ್, ಸ್ಥಾಪಕ ಅಧ್ಯಕ್ಷರು ಶ್ರೀ ಸತೀಶ್ ಪಿ. ಗೌರವ ಅಧ್ಯಕ್ಷರು ಶ್ರೀ ಸತೀಶ್, ಕಾರ್ಯದರ್ಶಿ ಶ್ರೀ ಮಂಜುನಾಥ್ ಶೆಟ್ಟಿ, ಖಜಾಂಚಿ ಶ್ರೀ ನಿಶ್ವಲ್ ಶೆಟ್ಟಿ, ಸಂಸ್ಥೆಯ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಪ್ರಸಾದ್ ಮಲ್ಯ ಮಾಜಿ ಅಧ್ಯಕ್ಷರು ಶ್ರೀ ಜಿಯಾನಂದ ಹೆಗ್ಡೆ, ಸದಸ್ಯೆ ಶ್ರೀಮತಿ ಸಚೇತಾ ರಾವ್, ಮುಂತಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹದಾಯಿ ವಿಚಾರದಲ್ಲಿ ಶೂನ್ಯ ಸಾಧನೆ ಮುಚ್ಚಿ ಹಾಕಲು ಸಿದ್ದರಾಮಯ್ಯ ಯತ್ನ: ಪ್ರಹ್ಲಾದ ಜೋಶಿ ವಾಗ್ದಾಳಿ

ಮಹದಾಯಿ ವಿಚಾರವನ್ನು ಮುಂದೆ ತಳ್ಳುವ ಮೂಲಕ ತನ್ನ ಶೂನ್ಯ ಸಾಧನೆ ಮುಚ್ಚಿಹಾಕಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಕೊಪ್ಪ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿತ:ದಾಖಲೆಗಳು ಮಣ್ಣುಪಾಲು

ಶಿವಮೊಗ್ಗ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಮಳೆಯಿಂದಾಗಿ ನಾಡಕಚೇರಿ ಕಾರ್ಯಾಲಯವಾಗಿ ಬಳಸಲಾಗುತ್ತಿದ್ದ ಹಳೆಯ ಕಟ್ಟಡವು ಸಂಪೂರ್ಣವಾಗಿ ಧರೆಗುರುಳಿದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಬಜಪೆ ಠಾಣೆ ಕಾನ್ಸ್‌ಟೇಬಲ್‌ ರಶೀದ್ ಮೇಲೆ ಗಂಭೀರ ಆರೋಪ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗ ಹೊಸ ತಿರುವು ಕಾಣಿಸಿದ್ದು, ಬಜಪೆ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ರಶೀದ್ ಅವರ ಮೇಲೆ ನೇರವಾಗಿ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾನೆಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ದುಬೈನಲ್ಲಿ ಹೃದಯಾಘಾತದಿಂದ ಉದ್ಯಮಿ ಎಡಕ್ಕಾನ ರಾಜಾರಾಮ ಭಟ್ ನಿಧನ

ಸುಳ್ಯ ತಾಲ್ಲೂಕಿನ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆಯ ಮೂಲವಾಸಿ ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‌ ಅವರು ಇಂದು (ಮಂಗಳವಾರ) ಮುಂಜಾನೆ ದುಬೈನಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ.