ಬಡ ಕುಟುಂಬಕ್ಕೆ ಮನೆ ದುರಸ್ತಿ ನೆರವು: ಗೆಳೆಯರ ಬಳಗ (ರಿ) ಪೆರ್ಡೂರು ಸಮಾಜ ಸೇವೆಗೆ ಮತ್ತೊಂದು ಹೆಜ್ಜೆ!

Date:

spot_img

ಗೆಳೆಯರ ಬಳಗ (ರಿ) ಪೆರ್ಡೂರು ಇವರ ವತಿಯಿಂದ, ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀ ಸತೀಶ್ ಶೆಟ್ಟಿ ಕುತ್ಯಾರು ಬೀಡು ಇವರ ಮಾರ್ಗದರ್ಶನದಲ್ಲಿ. 2024-25 ರ 2ನೇ ಯೋಜನೆಯ ಅಂಗವಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು ನಿವಾಸಿ ಶ್ರೀ ಸುಂದರ ಶೇರ್ವೆಗಾರ್ ಇವರ ಮನೆಯನ್ನು ರೂಪಾಯಿ 1.50 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿಕೊಡಲಾಯಿತು.ಯೋಜನೆಯ ಹಸ್ಥಾoತರ ಕಾರ್ಯಕ್ರಮ ದಿನಾಂಕ 5-3-2025 ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಶ್ರೀ ನಿತಿನ್ ಮೆಂಡನ್, ಸ್ಥಾಪಕ ಅಧ್ಯಕ್ಷರು ಶ್ರೀ ಸತೀಶ್ ಪಿ. ಗೌರವ ಅಧ್ಯಕ್ಷರು ಶ್ರೀ ಸತೀಶ್, ಕಾರ್ಯದರ್ಶಿ ಶ್ರೀ ಮಂಜುನಾಥ್ ಶೆಟ್ಟಿ, ಖಜಾಂಚಿ ಶ್ರೀ ನಿಶ್ವಲ್ ಶೆಟ್ಟಿ, ಸಂಸ್ಥೆಯ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಪ್ರಸಾದ್ ಮಲ್ಯ ಮಾಜಿ ಅಧ್ಯಕ್ಷರು ಶ್ರೀ ಜಿಯಾನಂದ ಹೆಗ್ಡೆ, ಸದಸ್ಯೆ ಶ್ರೀಮತಿ ಸಚೇತಾ ರಾವ್, ಮುಂತಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ