ಯುದ್ಧ ನಡೆದರೆ ಇಂಗ್ಲೆಂಡ್‌ಗೆ ಹೋಗುತ್ತೇನೆ! ಪುಕ್ಕಲ ಹೇಳಿಕೆ ನೀಡಿ ವೈರಲ್ ಆದ ಪಾಕಿಸ್ಥಾನದ ಸಂಸದ

Date:

spot_img

ಇಸ್ಲಾಮಾಬಾದ್: “ಭಾರತದೊಂದಿಗೆ ಯುದ್ಧ ನಡೆದರೆ ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ” ಎಂಬ ಪಾಕಿಸ್ಥಾನದ ಸಂಸದ ಶೇರ್ ಅಫ್ಜಲ್ ಖಾನ್ ಮರ್ವಾತ್ ಅವರ ವಿವಾದಾತ್ಮಕ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪತ್ರಕರ್ತರೊಬ್ಬರು “ಯುದ್ಧ ಆರಂಭವಾದರೆ ಗಡಿಗೆ ಗನ್ ಹಿಡಿದು ಹೋಗುತ್ತೀರಾ?” ಎಂದು ಕೇಳಿದಾಗ, ಪಾಕಿಸ್ಥಾನದ ರಾಷ್ಟ್ರೀಯ ಅಸೆಂಬ್ಲಿಯ ಈ ಸದಸ್ಯ ವ್ಯಂಗ್ಯದಿಂದ “ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ” ಎಂದು ಉತ್ತರಿಸಿದ್ದಾರೆ.

ಮತ್ತೊಂದು ಪ್ರಶ್ನೆಯಲ್ಲಿ ” ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪ್ರಧಾನಿ ಮೋದಿ ಹಿಂದೆ ಸರಿಯಬೇಕು ಎಂದು ನಂಬುತ್ತೀರಾ?” ಎಂಬುದಕ್ಕೆ, ಅವರು ಮತ್ತೊಮ್ಮೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, “ ನಾನು ಹೇಳಿದಾಗ ಅವರು ಹಿಂದೆ ಸರಿಯಲು ಏನು ಮೋದಿ ನನ್ನ ಅತ್ತೆ ಮಗನಾ?” ಎಂದು ಉತ್ತರಿಸಿದ್ದಾರೆ.

ಈ ಹೇಳಿಕೆ ಪಾಕ್‌ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದೇಶದ ಜನಪ್ರತಿನಿಧಿಗಳಿಗೂ ಸೇನೆಯ ಸಾಮರ್ಥ್ಯದ ಮೇಲೆ ನಂಬಿಕೆ ಇಲ್ಲವೇ ಎಂಬ ಲೇವಡಿಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.