“ತೆಗೆದು ಬಿಸಾಡುತ್ತೇನೆ, ಗೆಟ್ ಔಟ್!”, ಬಿಜೆಪಿ ಸದಸ್ಯ ಹರೀಶ್ ಪೂಂಜಾಗೆ ಸ್ಪೀಕರ್ ಯು.ಟಿ ಖಾದರ್ ಖಡಕ್ ಎಚ್ಚರಿಕೆ

Date:

spot_img

ಬೆಂಗಳೂರು: ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಯ ವೇಳೆ ಅಂಬೇಡ್ಕರ್ ಅವರನ್ನು ಸೋಲಿಸಿದವರ ಕುರಿತ ಬಿರುಸು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ತೀವ್ರ ವಾಕ್ಸಮರ ಉಂಟಾಗಿದ್ದು, ಸ್ಪೀಕರ್ ಯು.ಟಿ. ಖಾದರ್ ತಮ್ಮ ತಾಳ್ಮೆ ಕಳೆದುಕೊಂಡು ಬಿಜೆಪಿ ಸದಸ್ಯ ಹರೀಶ್ ಪೂಂಜಾಗೆ “ತೆಗೆದು ಬಿಸಾಡುತ್ತೇನೆ, ಗೆಟ್ ಔಟ್!” ಎಂದು ಖಡಕ್ ಎಚ್ಚರಿಕೆ ನೀಡಿದರು.

“ನಾನು ಲಿಮಿಟ್‌ನಲ್ಲಿ ಇದ್ದೇನೆ. ಇಲ್ಲಿ ಇರಲು ಆಗದಿದ್ದರೆ ಸದನ ಬಿಟ್ಟು ಹೋಗಿ, ಇಲ್ಲಾಂದ್ರೆ ನಾನೇ ತೆಗೆದು ಬಿಸಾಡುತ್ತೇನೆ” ಎಂದು ಖಾದರ್
ಕಿಡಿಕಾರಿದರು.

ಈ ವೇಳೆ ಬಿಜೆಪಿ ಸದಸ್ಯರು ಸ್ಪೀಕರ್ ಬಳಕೆಯ ಶಬ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಯಾವ ಅಧ್ಯಕ್ಷರೂ ಹೀಗೆ ಮಾತನಾಡಿಲ್ಲ” ಎಂದು ಸಿ.ಸಿ. ಪಾಟೀಲ್ ಪ್ರತಿಪಾದಿಸಿದರು. ಹರೀಶ್ ಪೂಂಜಾ ಕೂಡಾ ಅಸಮಾಧಾನ ವ್ಯಕ್ತಪಡಿಸಿದರು.ಇದಕ್ಕೆ ವೇದವ್ಯಾಸ ಕಾಮತ್ ಸಾಥ್ ನೀಡಿದರು.

ಇದಕ್ಕೆ ಪ್ರತಿಯಾಗಿ ಸ್ಪೀಕರ್ ಖಾದರ್, “ಮಂಗಳೂರಿನ ಜ್ಯೋತಿಯಲ್ಲಿ ಅಂಬೇಡ್ಕರ್ ಸರ್ಕಲ್ ಕಟ್ಟಿ ಎಷ್ಟು ವರ್ಷವಾಯ್ತು? ಒಂದು ಸರ್ಕಲ್ ಕಟ್ಟುವ ಯೋಗ್ಯತೆ ಇಲ್ಲ. ಇಲ್ಲಿ ಮಾತನಾಡುತ್ತೀರಾ?” ಎಂದು ಗದರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.