spot_img

ವಿದ್ಯೋದಯ ಮತ್ತು ಎಸ್‌ಎಂಎಸ್ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ಮುಖ್ಯಸ್ಥರ ಮಹತ್ವದ ಸಭೆ

Date:

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ತಾರೀಕು 07/06/2025 ರಂದು ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ S.M.S ಪದವಿ ಪೂರ್ವ ಕಾಲೇಜು ಇಲ್ಲಿ , ಬೌತಶಾಸ್ತ್ರ ,ರಸಾಯನಶಾಸ್ತ್ರ ,ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆಯು ನಡೆಯಿತು. ಈ ಸಭೆಯಲ್ಲಿ 2025 – 26 ರ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಯ ಯೋಜನೆಯನ್ನು ತಯಾರಿಸಲಾಯಿತು. ಅಲ್ಲದೆ, ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಗಾಗಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಾಂಶುಪಾಲರ ಸಂಘ ದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ , ಖಜಾoಶಿ ಸಂದೀಪ್ ಕುಮಾರ್, ಕ್ರೀಡಾ ಸಂಯೋಜಕರಾದ ಐವನ್ ದೋನತ್ ಡಿ.ಸೋಜ ಹಾಗೂ ವಿವಿಧ ಕಾಲೇಜುಗಳ ವಿಜ್ಞಾನ ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೇವಲ 180 ಮೀಟರ್‌ಗೆ ಓಲಾ ಬೈಕ್ ಬುಕಿಂಗ್ ಮಾಡಿದ ಯುವತಿ !

ಓಲಾ ಬೈಕ್ ಸೇವೆ ಸಾಮಾನ್ಯವಾಗಿ ದೂರದ ಪ್ರಯಾಣಕ್ಕಾಗಿಯೇ ಬಳಸಲಾಗುತ್ತದಾದರೂ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆ ಒಂದರಲ್ಲಿ ಯುವತಿಯೊಬ್ಬಳು ಕೇವಲ 180 ಮೀಟರ್ ದೂರದ ಪ್ರಯಾಣಕ್ಕಾಗಿ ಓಲಾ ಬೈಕ್ ಬುಕಿಂಗ್ ಮಾಡಿರುವುದೇ ತಮಾಷೆಯ ಚರ್ಚೆಗೆ ಗ್ರಾಸವಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕೆಂದು ‘ಕ್ರೋಮಿಂಗ್’ ಸವಾಲಿಗೆ ಬಲಿಯಾದ 19 ವರ್ಷದ ಯುವತಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ‘ಕ್ರೋಮಿಂಗ್’ ಅಥವಾ ‘ಧೂಳು ತೆಗೆಯುವ ಸವಾಲು’ (Dusting Challenge) ಪ್ರಾಣಪಾಯದ ಆಟವಾಗಿ ತಿರುಗಿದ್ದು, 19 ವರ್ಷದ ಯುವತಿ ರೇನಾ ಒ’ರೂರ್ಕ್ ಈ ಸವಾಲಿಗೆ ಬಲಿಯಾದ ದುರ್ಘಟನೆ ನಡೆದಿದೆ.

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ದುರಂತ: ಕ್ರೀಡಾಂಗಣ ಸ್ಥಳಾಂತರದ ಸಾಧ್ಯತೆ ಬಗ್ಗೆ ಸಿಎಂ ಚಿಂತನೆ

ಸಿ ಎಂ ಸಿದ್ದರಾಮಯ್ಯನವರು ಚಿನ್ನಸ್ವಾಮಿ ಕ್ರೀಡಾಂಗಣವನ್ನು ಭವಿಷ್ಯದಲ್ಲಿ ಸ್ಥಳಾಂತರಿಸುವ ಸಾಧ್ಯತೆಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು. ಕ್ರೀಡಾಂಗಣದ ಸ್ಥಳವನ್ನು ಹೆಚ್ಚು ಸುರಕ್ಷಿತ, ಯೋಜಿತ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.

ಮರವಂತೆಯಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚಾಟ ! ಐದು ಪ್ರವಾಸಿಗರ ಪ್ರಾಣ ರಕ್ಷಣೆ

ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚಾಟ ಹಾಗೂ ಅಜಾಗ್ರತೆಯ ಪರಿಣಾಮವಾಗಿ ಐದು ಮಂದಿ ಸಮುದ್ರ ಪಾಲಾಗುವ ಹಂತಕ್ಕೆ ತಲುಪಿದ್ದರು. ಆದರೆ ಲೈಫ್ ಗಾರ್ಡ್‌ಗಳ ಸಮಯ ಪ್ರಜ್ಞೆ ಮತ್ತು ಸ್ಥಳೀಯರ ಸಹಕಾರದಿಂದ ಅವರನ್ನು ರಕ್ಷಿಸಲಾಯಿತು.