ವಿದ್ಯೋದಯ ಮತ್ತು ಎಸ್‌ಎಂಎಸ್ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ಮುಖ್ಯಸ್ಥರ ಮಹತ್ವದ ಸಭೆ

Date:

spot_img

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ತಾರೀಕು 07/06/2025 ರಂದು ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ S.M.S ಪದವಿ ಪೂರ್ವ ಕಾಲೇಜು ಇಲ್ಲಿ , ಬೌತಶಾಸ್ತ್ರ ,ರಸಾಯನಶಾಸ್ತ್ರ ,ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆಯು ನಡೆಯಿತು. ಈ ಸಭೆಯಲ್ಲಿ 2025 – 26 ರ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಯ ಯೋಜನೆಯನ್ನು ತಯಾರಿಸಲಾಯಿತು. ಅಲ್ಲದೆ, ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಗಾಗಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಾಂಶುಪಾಲರ ಸಂಘ ದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ , ಖಜಾoಶಿ ಸಂದೀಪ್ ಕುಮಾರ್, ಕ್ರೀಡಾ ಸಂಯೋಜಕರಾದ ಐವನ್ ದೋನತ್ ಡಿ.ಸೋಜ ಹಾಗೂ ವಿವಿಧ ಕಾಲೇಜುಗಳ ವಿಜ್ಞಾನ ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ