spot_img

ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭ

Date:

spot_img

ಕೊಂಡಾಡಿ : ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭವು ವಿದ್ವಾನ್ ಶ್ರೀ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ವಿದ್ವಾನ್ ಶ್ರೀ ಯಶವಂತ್ ಎಂ. ಜಿ, ಶ್ರೀ ರಾಘವೇಂದ್ರ ತೆಳ್ಳಾರು ರಸ್ತೆ ಕಾರ್ಕಳ, ಶ್ರೀ ಜಯರಾಮ ಆಚಾರ್ಯ ಕೋಟ್ನಕಟ್ಟೆ, ಹಿರಿಯಡಕ ಇವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿರಂತರ 24 ಗಂಟೆಗಳ ಗಾಯನದ ಮೂಲಕ ವಿಶ್ವ ದಾಖಲೆಯನ್ನು ಮಾಡಿದ ವಿದ್ವಾನ್ ಶ್ರೀ ಯಶವಂತ್ ಎಂ. ಜಿ ಹಾಗೂ ಸಂಗೀತ ಶಿಕ್ಷಕರಾದ ವಿದ್ವಾನ್ ಶ್ರೀ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ಇವರನ್ನು ಗೌರವಿಸಲಾಯಿತು.

ಶ್ರೀರಾಮ ಸಂಗೀತಾಲಯ ಸಂಸ್ಥೆಯಲ್ಲಿ ವಯಸಿನ ವಯೋಮಿತಿ ಇಲ್ಲದೆ ಸಂಗೀತ ಆಸಕ್ತರಿಗೆ ತರಬೇತಿಯನ್ನು ನೀಡಲಾಗುವುದು. ಸಂಗೀತ ತರಗತಿಯು ಪ್ರತಿ ಶುಕ್ರವಾರ ಸಂಜೆ 5 ಗಂಟೆಯಿಂದ 7 ರ ವರೆಗೆ ನಡೆಯಲಿದೆ.

ಮಾಹಿತಿಗಾಗಿ:- 9731728991, 9008530676 ಸಂಪರ್ಕಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಳೆ ಎಲೆಗೆ ಆರೋಗ್ಯದ ‘ಹಸಿರು ಪಥ’! ಜ್ವರದಿಂದ ಚರ್ಮದವರೆಗೂ ಬಾಳೆ ಎಲೆಯ ಬಹುಮುಖ ಪ್ರಯೋಜನಗಳು

ಶುಭಕಾರ್ಯ, ಪೂಜೆ ಅಥವಾ ಊಟ ಬಡಿಸುವುದಕ್ಕೆ ಮಾತ್ರವಲ್ಲ, ನಮ್ಮ ದೈನಂದಿನ ಆರೋಗ್ಯದ ಖಜಾನೆಯಲ್ಲೂ ಬಾಳೆ ಎಲೆಗೆ ವಿಶೇಷ ಸ್ಥಾನವಿದೆ. ಹಸಿರಾದ ಬಾಳೆ ಎಲೆಯು ಔಷಧೀಯ ಗುಣಗಳಿಂದ ಕೂಡಿದ್ದು, ಜ್ವರ, ತಲೆಹೊಟ್ಟು, ಗಾಯ ಹಾಗೂ ಚರ್ಮದ ತೊಂದರೆಗಳಿಗೆ ಮನೆಮದ್ದಾಗಿ ಪರಿಣಮಿಸಿದೆ.

ಹಿರಿಯಡ್ಕದ ದೇವಾಡಿಗರ ಸಂಘದಲ್ಲಿ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ – 2025

ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾದ ಮಹಿಳೆಯ ಶವ ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆ

ಸಿಲಿಕಾನ್ ಸಿಟಿಯಾದ ಬೆಂಗಳೂರಿನಲ್ಲಿ ಆತಂಕ ಮೂಡಿಸಿರುವ ಕ್ರೂರ ಘಟನೆ ನಡೆದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಬಿಬಿಎಂಪಿಯ ಕಸದ ಲಾರಿಯಲ್ಲಿ ಪತ್ತೆಯಾದ ಮಹಿಳಾ ಶವ ಪ್ರಕರಣಕ್ಕೆ ಇದೀಗ ನಿಗೂಢ ತಿರುವು ದೊರಕಿದೆ.

ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿ

ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು.