spot_img

ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ ಸರ್ಕಾರ

Date:

ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ , ಭಾರತ ಸರ್ಕಾರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಈ ಚಾನೆಲ್‌ಗಳು ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ವಿಷಯಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುತ್ತಿದ್ದರು ಎಂದು ಸೂಚಿಸಲಾಗಿದೆ.

ನಿಷೇಧಿಸಲಾದ ಚಾನೆಲ್‌ಗಳ ಪೈಕಿ ಡಾನ್ ನ್ಯೂಸ್, ಸಮಾ ಟಿವಿ, ಎಆರ್ವೈ ನ್ಯೂಸ್, ಜಿಯೋ ನ್ಯೂಸ್ ಸೇರಿದಂತೆ ಇನ್ನೂ ಹಲವಾರು ಪಾಕಿಸ್ತಾನಿ ಚಾನೆಲ್‌ಗಳು ಸೇರಿವೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿಉಪಾಧ್ಯಕ್ಷೆ ಸೇರಿ 6 ಜನ ಸದಸ್ಯರ ರಾಜೀನಾಮೆ

ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕ್ರಿಯೇಟಿವ್ ಪಿ. ಯು ಕಾಲೇಜಿನಲ್ಲಿ 2024-2025ನೇ ಸಾಲಿನ N.S.S ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ

ದಿನಾಂಕ 26/04/2025 ಶನಿವಾರದಂದು N.S.S ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.

ಕಾಂಗ್ರೆಸ್ ಹಿಂದೂಗಳ ಪಕ್ಷವೇ ಅಲ್ಲ, ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ

"ಕಾಂಗ್ರೆಸ್ ಹಿಂದೂಗಳ ಪಕ್ಷವಲ್ಲ, ಅದು ಮುಸ್ಲಿಂ ಹಿತಕ್ಕಾಗಿ ಹುಟ್ಟಿದ ಪಕ್ಷ. ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಆಗಿದ್ದಾರೆ. ಅವರಿಗೆ ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲು ಅವಕಾಶ ಕೊಡಬೇಕು," ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾನುವಾರ ಭಾರೀ ವಾಗ್ದಾಳಿ ನಡೆಸಿದರು.

ಹೆಬ್ರಿಯ ವಿಪ್ರ ಬಾಂಧವರಿಂದ ಹೆಬ್ರಿಯಿಂದ ನಾರಾವಿಯವರೆಗೆ ದಿವ್ಯ ಪಾದಯಾತ್ರೆ

ಲೋಕಕಲ್ಯಾಣಕ್ಕಾಗಿ ಹೆಬ್ರಿ ಶ್ರೀ ಅನಂತಪದ್ಮನಾಭ ಪಾದಯಾತ್ರಾ ಸಮಿತಿಯ ವಿಪ್ರ ಬಾಂಧವರು ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದಿಂದ ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ಭಕ್ತಿ ಪಾದಯಾತ್ರೆ ನಡೆಸಿದರು.