spot_img

ನಾಳೆ ಕಾರ್ಕಳದಲ್ಲಿ ಅಲ್ಪ ಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ!

Date:

spot_img

ಕಾರ್ಕಳ: ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ನಾಳೆ (ಮಂಗಳವಾರ, ಜುಲೈ 8, 2025) ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಅಲ್ಪಸಂಖ್ಯಾತ ಘಟಕದ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ನಾಳೆ ಬೆಳಿಗ್ಗೆ 10:30ಕ್ಕೆ ಶಾದಿ ಮಹಲ್ ಜಾಮೀಯಾ ಮಸೀದಿ ಸಭಾಂಗಣದಲ್ಲಿ ಜರುಗಲಿದೆ. ಅಲ್ಪಸಂಖ್ಯಾತ ಇಲಾಖೆಯಿಂದ ದೊರೆಯುವ ಯೋಜನೆಗಳು ಮತ್ತು ಅವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತು ಈ ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ಬಾಂಧವರು ಈ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಸದುಪಯೋಗ ಪಡೆದುಕೊಳ್ಳಬೇಕಾಗಿ ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಅಧ್ಯಕ್ಷರಾದ ಶುಭದರಾವ್ ಮತ್ತು ಬ್ಲಾಕ್ ಅಲ್ಪಸಂಖ್ಯಾತ ಘಟಕ ಕಾರ್ಕಳದ ಅಧ್ಯಕ್ಷರಾದ ಶೇಖ್ ಶಬ್ಬೀರ್ ಮಿಯಾರು ವಿನಂತಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಭೌಮ ಪ್ರದೋಷ ವ್ರತ

ಜುಲೈ 8ರಂದು (ಸೋಮವಾರ) ಆಚರಿಸಲಾಗುವ ಭೌಮ ಪ್ರದೋಷ ವ್ರತ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ

ಬೇವಿನ ಎಲೆಯ ಅದ್ಭುತ ಗುಣಗಳು: ಮೂತ್ರಪಿಂಡದ ಕಲ್ಲುಗಳಿಂದ ಮೊಡವೆ ನಿವಾರಣೆವರೆಗೆ!

ಪ್ರೋಟೀನ್, ವಿಟಮಿನ್-ಸಿ, ಕ್ಯಾರೋಟಿನ್ ಮತ್ತು ಆಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿರುವ ಬೇವಿನ ಎಲೆಗಳು ಹಲವು ರೋಗಗಳಿಗೆ ರಾಮಬಾಣವಾಗಿವೆ.

ಮಣಿಪಾಲದಲ್ಲಿ ದುರಂತ: ಮೂರ್ಛೆ ರೋಗದಿಂದ ಬೇಸತ್ತು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಮೂರ್ಛೆ ರೋಗದಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ನಡೆದಿದೆ.

ಜಲಪಾತದ ತುದಿಯಲ್ಲಿ ಪ್ರಪೋಸ್ ಮಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ಯುವಕ : ವಿಡಿಯೋ ವೈರಲ್!

ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.