spot_img

ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ ಪೆರಣಂಕಿಲ – 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಮಾರ್ಚ್.24 : ಇವತ್ತು ಸೋಮವಾರ ಬೆಳಿಗ್ಗೆ ಉಡುಪಿ ಪೇಜಾವರ ಮಠದಲ್ಲಿರುವ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪಾದುಕಾ ಸನ್ನಿಧಾನದಲ್ಲಿ ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ ಪೆರಣಂಕಿಲ -2025 ಇದರ ಆಮಂತ್ರಣ ಪತ್ರಿಕೆಯನ್ನು ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರೂ ಮುಂಬಯಿಯ ಪ್ರಸಿದ್ಧ ಜೋತಿಷ್ಯರೂ ಆಗಿರುವ ವಿದ್ವಾನ್ ಪೆರಣಂಕಿಲ ಹರಿದಾಸ ಭಟ್ಟರು ಮತ್ತು ಮಠದ ದಿವಾನರಾದ ಎಂ.ರಘುರಾಮಾಚಾರ್ಯರು ಬಿಡುಗಡೆಗೊಳಿಸಿದರು. ಮಠದ ಸಿ ಇ ಒ. ಎಸ್.ಸುಬ್ರಹ್ಮಣ್ಯ ಭಟ್ಟರು, ಸಮಿತಿಯ ಪ್ರಮುಖರಾದ ವಿಷ್ಣುಮೂರ್ತಿ ಆಚಾರ್ಯ ಸಗ್ರಿ ಅನಂತ ಸಾಮಗ ಪೆರಣಂಕಿಲ ಶ್ರೀಶ ನಾಯಕ್ , ಕೃಷ್ಣರಾಜ ಕುತ್ಪಾಡಿ , ರಾಮಚಂದ್ರ ಉಪಾಧ್ಯಾಯ , ವಾಸುದೇವ ಭಟ್ ಪೆರಂಪಳ್ಳಿ, ಮಹೇಶ ಕುಲಕರ್ಣಿ ಮೊದಲಾದವರೂ ಜೊತೆಗೂಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯ ಮತ್ತು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗಳಲ್ಲಿ 6 ಪದಕಗಳನ್ನು ಗೆದ್ದ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲಾ ವಿದ್ಯಾರ್ಥಿಗಳು

ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ನಿಟ್ಟೆ ಕಾಲೇಜಿನಲ್ಲಿ ‘ಪ್ರತ್ಯಾಹಾರ್’ ಬೀದಿ ನಾಟಕ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ 'ಪ್ರತ್ಯಾಹಾರ್' ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಸೆ.10 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.

ದಿನ ವಿಶೇಷ – ಸರಗರಿ ಯುದ್ಧ

ಸೆಪ್ಟೆಂಬರ್ 12 ರಂದು ನಾವು ಸ್ಮರಿಸುವುದು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಬರೆದುಕೊಂಡ...

ಚಾರ್ಲಿ ಕಿರ್ಕ್ ದುರಂತ ಅಂತ್ಯ : ಭಾಷಣದ ವೇಳೆ ಗುಂಡಿಕ್ಕಿ ಹತ್ಯೆ

ಅಮೆರಿಕದ ಪ್ರಭಾವಿ ಯುವ ನಾಯಕ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹವರ್ತಿ ಚಾರ್ಲಿ ಕಿರ್ಕ್ (31) ಅವರನ್ನು ಭಾಷಣದ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.