spot_img

ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ ಪೆರಣಂಕಿಲ – 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Date:

spot_img

ಮಾರ್ಚ್.24 : ಇವತ್ತು ಸೋಮವಾರ ಬೆಳಿಗ್ಗೆ ಉಡುಪಿ ಪೇಜಾವರ ಮಠದಲ್ಲಿರುವ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪಾದುಕಾ ಸನ್ನಿಧಾನದಲ್ಲಿ ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ ಪೆರಣಂಕಿಲ -2025 ಇದರ ಆಮಂತ್ರಣ ಪತ್ರಿಕೆಯನ್ನು ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರೂ ಮುಂಬಯಿಯ ಪ್ರಸಿದ್ಧ ಜೋತಿಷ್ಯರೂ ಆಗಿರುವ ವಿದ್ವಾನ್ ಪೆರಣಂಕಿಲ ಹರಿದಾಸ ಭಟ್ಟರು ಮತ್ತು ಮಠದ ದಿವಾನರಾದ ಎಂ.ರಘುರಾಮಾಚಾರ್ಯರು ಬಿಡುಗಡೆಗೊಳಿಸಿದರು. ಮಠದ ಸಿ ಇ ಒ. ಎಸ್.ಸುಬ್ರಹ್ಮಣ್ಯ ಭಟ್ಟರು, ಸಮಿತಿಯ ಪ್ರಮುಖರಾದ ವಿಷ್ಣುಮೂರ್ತಿ ಆಚಾರ್ಯ ಸಗ್ರಿ ಅನಂತ ಸಾಮಗ ಪೆರಣಂಕಿಲ ಶ್ರೀಶ ನಾಯಕ್ , ಕೃಷ್ಣರಾಜ ಕುತ್ಪಾಡಿ , ರಾಮಚಂದ್ರ ಉಪಾಧ್ಯಾಯ , ವಾಸುದೇವ ಭಟ್ ಪೆರಂಪಳ್ಳಿ, ಮಹೇಶ ಕುಲಕರ್ಣಿ ಮೊದಲಾದವರೂ ಜೊತೆಗೂಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಮರು ವಿಚಾರಣೆ – ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಂದ ನೇತೃತ್ವ

ರಾಜ್ಯಾದ್ಯಂತ ತೀವ್ರ ಸದ್ದು ಮಾಡುತ್ತಿರುವ ಧರ್ಮಸ್ಥಳ ಅನಾಮಿಕ ದೂರು ಪ್ರಕರಣದ ತನಿಖೆಯು ಮಹತ್ವದ ಘಟ್ಟ ತಲುಪಿದೆ.

ಸೀತಾ ನದಿಯ ಉಕ್ಕಿ ಹರಿಯುವಿಕೆ: ಹೆಬ್ರಿ-ಆಗುಂಬೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೀತಾ ನದಿಯು ತುಂಬಿ ಹರಿಯುತ್ತಿದ್ದು, ಹೆಬ್ರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ