spot_img

ಗಂಗಾಜಲ ಮಾರಾಟ ಸರಿಯೇ? ಭಾವನಾತ್ಮಕ ರಾಜಕಾರಣ ಖಂಡನೀಯ – ಪ್ರಿಯಾಂಕ ಖರ್ಗೆ

Date:

spot_img

ಬೆಂಗಳೂರು: ಮಹಾಕುಂಭ ಮತ್ತು ತಲಕಾಡುಮೇಳಗಳಂತಹ ಧಾರ್ಮಿಕ ಕಾರ್ಯಕ್ರಮಗಳು ಭಾವನಾತ್ಮಕವಾಗಿರಬಹುದು, ಆದರೆ ಜನರನ್ನು ಮೂರ್ಖರನ್ನಾಗಿಸುವ ಕೆಲಸ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ತೀವ್ರ ಟೀಕೆ ಮಾಡಿದ್ದಾರೆ.

ಗಂಗಾಜಲ ಮಾರಾಟ: ಧರ್ಮದ ಹೆಸರಿನಲ್ಲಿ ವಾಣಿಜ್ಯ?
ಮಹಾಶಿವರಾತ್ರಿ ಅಂಗವಾಗಿ ಗಂಗಾಜಲ ವಿತರಣೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಂಗಾನದಿ ನೀರು ಕಲುಷಿತವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಆದರೆ, ಖಾಸಗಿ ಕಂಪನಿಗಳು ಅದನ್ನು ಮಾರಾಟ ಮಾಡುತ್ತಿವೆ. ಇದು ಸರಿಯೇ ?” ಎಂದು ಪ್ರಶ್ನಿಸಿದರು.

ಕಲುಷಿತ ನೀರಿನಿಂದ ನಷ್ಟ ಯಾರಿಗೆ?
“ಶೇ.12 ರಷ್ಟು ರೋಗಗಳ ಮೂಲ ಗಂಗಾ ನೀರು ಎಂದು ಅಧ್ಯಯನ ವರದಿಗಳು ಹೇಳಿವೆ. ನೀರು ಶುದ್ಧವಾಗಿರದಿದ್ದರೆ ಕೃಷಿ ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು. ಪ್ರಜಾಪ್ರಭುತ್ವದಲ್ಲಿ ಭಾವನಾತ್ಮಕ ರಾಜಕಾರಣದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುವುದು ಖಂಡನೀಯ,” ಎಂದು ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಪ್ರಕರಣದ ಬಗ್ಗೆ ಮೋದಿ ಮಾತನಾಡಲಿ!
ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಖರ್ಗೆ, “ಪ್ರಧಾನಿ ನರೇಂದ್ರ ಮೋದಿ ಮುಡಾ ನಿವೇಶನ ಹಂಚಿಕೆ ಕುರಿತು ಹಿಂದೆ ಮಾತನಾಡಿದ್ದರು. ಈಗ ಕುಮಾರಸ್ವಾಮಿ ವಿಚಾರದಲ್ಲೂ ಪ್ರತಿಕ್ರಿಯಿಸಲಿ,” ಎಂದು ಲೇವಡಿ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಗೋವಿಂದೂರಿನಲ್ಲಿ ಭೀಕರ ಗಾಳಿ ಮಳೆಗೆ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಕುಸಿತ

ಇಂದು ಮದ್ಯಾಹ್ನ 3:00 ಸುಮಾರಿಗೆ ಬಿರುಸಿನ ಗಾಳಿ ಮಳೆಗೆ ಕಾರ್ಕಳದ ಗೋವಿಂದೂರಿನ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಗಾಳಿಯ ರಭಸಕ್ಕೆ ಹಾರಿ ನುಚ್ಚುನೂರಾಗಿದೆ.

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.