spot_img

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ! 2 ಹೊಸ ಉಡಾವಣಾ ಕೇಂದ್ರ, ಚಂದ್ರಯಾನ-4 ತಯಾರಿ

Date:

spot_img

ಆಂಧ್ರಪ್ರದೇಶದ ಶ್ರೀಹರಿಕೋಟಾ ಮತ್ತು ತಮಿಳುನಾಡಿನ ಕುಲಶೇಖರ್‌ಪಟ್ಟಿಣಂನಲ್ಲಿ ಈ ಎರಡು ಹೊಸ ಉಡಾವಣಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಇವು ಭವಿಷ್ಯದ ಮಹತ್ವದ ಬಾಹ್ಯಾಕಾಶ ಯೋಜನೆಗಳಿಗೆ ಸಹಾಯ ಮಾಡುವ ನಿರೀಕ್ಷೆಯಲ್ಲಿವೆ.

ಈ ಸಂದರ್ಭ ಚಂದ್ರಯಾನ-4 ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಅವರು, ಈ ಮಿಷನ್ 9200 ಕೆ.ಜಿ ತೂಕ ಹೊಂದಿದ್ದು, ಚಂದ್ರನ ಮೇಲ್ಮೈಯಿಂದ ಸ್ಯಾಂಪಲ್ ಸಂಗ್ರಹಿಸಿ ಅಧ್ಯಯನ ನಡೆಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಜಿ-20 ಉಪಗ್ರಹ & ಮಹಿಳಾ ವಿಜ್ಞಾನಿಗಳಿಗೆ ಆದ್ಯತೆ
ಹವಾಮಾನ ಅಧ್ಯಯನಕ್ಕಾಗಿ ಜಿ-20 ಉಪಗ್ರಹವನ್ನು ವಿನ್ಯಾಸಗೊಳಿಸುತ್ತಿರುವ ಇಸ್ರೋ, ಅದರ ಪೇಲೋಡ್‌ನ ಶೇ.40 ಭಾಗವನ್ನು ಭಾರತದಲ್ಲಿ ಅಭಿವೃದ್ಧಿಪಡಿಸಿದೆ. ಇಸ್ರೋ ಈಗಾಗಲೇ ಭಾರತೀಯ ನಿರ್ಮಿತ ರಾಕೆಟ್‌ಗಳ ಮೂಲಕ 34 ದೇಶಗಳ 433 ಉಪಗ್ರಹಗಳನ್ನು ಉಡಾವಣೆ ಮಾಡಿರುವ ಸಾಧನೆಯನ್ನೂ ಉಲ್ಲೇಖಿಸಲಾಗಿದೆ.

ಮಹಿಳಾ ವಿಜ್ಞಾನಿಗಳಿಗೆ ಹೆಚ್ಚಿನ ಅವಕಾಶ ಒದಗಿಸಲು ಇಸ್ರೋ ಬದ್ಧವಾಗಿದೆ ಎಂದು ನಾರಾಯಣನ್ ತಿಳಿಸಿದ್ದಾರೆ. ಚಂದ್ರಯಾನ ಮತ್ತು ಮಾರ್ಸ್ ಆರ್ಬಿಟರ್ ಮಿಷನ್‌ನಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸೀತಾ ನದಿಯ ಉಕ್ಕಿ ಹರಿಯುವಿಕೆ: ಹೆಬ್ರಿ-ಆಗುಂಬೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೀತಾ ನದಿಯು ತುಂಬಿ ಹರಿಯುತ್ತಿದ್ದು, ಹೆಬ್ರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ: ಉಷಾ ಅಂಚನ್‌ಗೆ ಅಧ್ಯಕ್ಷ ಪಟ್ಟ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.