ಜೆ ಸಿ.ಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ, ಕಾರ್ಕಳ ಇವರ ಸಹಯೋಗದಲ್ಲಿ ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಕುಡಿಯುವ ನೀರಿನ ಯೋಜನೆಗೆ ಚಾಲನೆ!

Date:

spot_img

ಜೆ ಸಿ ಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ ಕಾರ್ಕಳ ಇವರ ಸಹಯೋಗದಲ್ಲಿ ಶ್ರೀ ಸಮದ್ ಖಾನ್ & ಶ್ರೀಮತಿ ಶಗುಪ್ತಾಖಾನ್ ದಂಪತಿಗಳ ಸುಪುತ್ರಿ ಕು.ಅಲ್ಯಾ ಬಾನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಕಳದ ವಿಜೇತ ವಿಶೇಷ ಶಾಲೆಯಲ್ಲಿ ಉಚಿತವಾಗಿ ಕುಡಿಯುವ ನೀರಿನ ಸರಬರಾಜು ಕಾರ್ಯಕ್ರಮದ ಚಾಲನೆ.

ಜೆ ಸಿ.ಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀ ಸಮದ್ ಖಾನ್ & ಶ್ರೀಮತಿ ಶಗುಪ್ತಾಖಾನ್ ದಂಪತಿಗಳ ಸುಪುತ್ರಿ ಕು.ಅಲ್ಯಾ ಬಾನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಕಳದ ವಿಜೇತ ವಿಶೇಷ ಶಾಲೆಯಲ್ಲಿ ಉಚಿತವಾಗಿ ಕುಡಿಯುವ ನೀರಿನ ಸರಬರಾಜು ಕಾರ್ಯಕ್ರಮದ ಚಾಲನೆಯನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಕುಮಾರ್ ಇವರು ನೆರವೇರಿಸಿ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜೆಸಿಐ ಕಾರ್ಕಳ ಅಧ್ಯಕ್ಷರಾದ ಜೇಸಿ ಶ್ವೇತಾ ಜೈನ್, ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷರಾದ ರೊಟೇರಿಯನ್ ಇಕ್ಬಾಲ್ ಅಹಮ್ಮದ್, ಶಿವ ಆರ್ಟ್ಸ್ ನ ಮಾಲಕರಾದ ವರದರಾಯ ಪ್ರಭು, ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ, ಕಾರ್ಕಳ ಇದರ ಕಾರ್ಯದರ್ಶಿ ಅಬ್ದುಲ್ಲಾ ಶೇಖ್ ಅದಫ್, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ರೋಟರಿ ಕ್ಲಬ್ ಸದಸ್ಯರಾದ ಶ್ರೀ ವಿಘ್ನೇಶ್ & ಸುಶ್ಮಿತಾ ದಂಪತಿಗಳು, ಬಾಲಕೃಷ್ಣ ದೇವಾಡಿಗ, ಸುರೇಶ್ ನಾಯಕ್, ರೋಟರಿ ಕ್ಲಬ್ ಕಾರ್ಯದರ್ಶಿ ಗಣೇಶ್ ಸಾಲ್ಯಾನ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಗೆ ಸಹಕರಿಸಿದ ತಮಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲೆಂದು ವಿಜೇತ ಶಾಲಾ ಮಕ್ಕಳ ಪ್ರಾರ್ಥನೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.