spot_img

ಜೇಸಿಐ ಕಾರ್ಕಳ ರೂರಲ್‌ ನ ಜೂನಿಯರ್ ಜೇಸಿ ವಿಭಾಗಕ್ಕೆ ಅತ್ಯುತ್ತಮ ವಿಭಾಗ ಪ್ರಶಸ್ತಿ

Date:

spot_img

ಕಾರ್ಕಳ : ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಜೂನಿಯರ್ ಜೇಸಿ ವಿಭಾಗ ಪ್ರಶಸ್ತಿ ಹಾಗೂ ಅತ್ಯುತ್ತಮ ಜೂನಿಯರ್ ಜೇಸಿ ಅಧ್ಯಕ್ಷ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೇಸಿ ವಿಭಾಗ ಪಡೆದುಕೊಂಡಿದೆ.

ಕಳೆದ ಹತ್ತು ವರ್ಷಗಳ ಹಿಂದೆ ಜೇಸಿ ಸತೀಶ್ ಪೂಜಾರಿ ಕಲತ್ರಪಾದೆ ಇವರಿಂದ ಸ್ಥಾಪನೆಗೊಂಡು ಯಶಸ್ವಿಯಾಗಿ ಮುನ್ನಡೆದು ತನ್ನ ದಶಮಾನೋತ್ಸವವನ್ನು ಆಚರಿಸುತ್ತಿರುವ ಈ ಘಟಕವು ಜೂನಿಯರ್ ಜೇಸಿ ವಿಭಾಗದಿಂದ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ.

ದಿನಾಂಕ 13/07/25 ರಂದು ಕುಂದಾಪುರದಲ್ಲಿ ನಡೆದ ಜೂನಿಯರ್ & ಲೇಡಿ ಜೇಸಿ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೇಸಿ ಅಭಿಲಾಷ್ ಬಿ.ಎ.ಇವರು ಜೂನಿಯರ್ ಜೇಸಿ ಅಧ್ಯಕ್ಷರಾದ ದಿಯಾ ರಾಜೇಶ್ ಭಂಡಾರಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕಾರ್ಕಳ ರೂರಲ್ ಘಟಕದ ಅಧ್ಯಕ್ಷರಾದ ಜೇಸಿ ಅರುಣ್ ಪೂಜಾರಿ ಮಾಂಜ, ವಲಯ ಉಪಾಧ್ಯಕ್ಷರಾದ ಜೇಸಿ ಪ್ರಶಾಂತ್‌ ಕುಮಾರ್‌, ಜೂನಿಯರ್ ಜೆಸಿ ವಲಯ ನಿರ್ದೆಶಕರಾದ ಜೇಸಿ ದರ್ಷಿತ್ ಆರ್ ಶೆಟ್ಟಿ, ಘಟಕದ ಪೂರ್ವಾಧ್ಯಕ್ಷರುಗಳಾದ ಜೇಸಿ ವೀಣಾ ರಾಜೇಶ್‌ ಭಂಡಾರಿ, ಜೇಸಿ ಪ್ರಕಾಶ್ ಪೂಜಾರಿ ಕೆರ್ವಾಶೆ, ಜೇಸಿ ಸಂತೋಷ್‌ ಬಂಗೇರಾ, ಮತ್ತು ಸದಸ್ಯರುಗಳಾದ ಜೇಸಿ ಮಮತಾ ಸಂತೋಷ್‌, ಜೇಸಿ ಶ್ವೇತಾ ಅರುಣ್‌, ಜೇಸಿ ಹರಿಣಿ ಬಂಗೇರ, ಜೆಜೆಸಿ ರಕ್ಷಣ್, ಜೆಜೆಸಿ ರಿಯಾ, ಜೆಜೆಸಿ ಶರ್ವಾಣಿ ಜೆಜೆಸಿ ಅವಿಷ್ಕ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

NVIDIAಗೆ ಬ್ರಾಡ್‌ಕಾಮ್ ಸವಾಲು: ಹೊಸ ಟೊಮಾಹಾಕ್ ಅಲ್ಟ್ರಾ ನೆಟ್‌ವರ್ಕಿಂಗ್ ಚಿಪ್ ಬಿಡುಗಡೆ

ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ

ಕಿವಿ ಹಣ್ಣು: ಆರೋಗ್ಯದ ಅಮೃತ, ತಪ್ಪದೇ ಸೇವಿಸಿ!!

ಕಿವಿ ಹಣ್ಣು, ಚೀನಾದ ಮಣ್ಣಿನಿಂದ ಹುಟ್ಟಿ, ನ್ಯೂಜಿಲೆಂಡ್‌ನಲ್ಲಿ ಜಾಗತಿಕವಾಗಿ ಬೆಳೆದು ನಿಂತಿರುವ ಒಂದು ಪುಟ್ಟ ಪೌಷ್ಟಿಕ ನಿಧಿ

ನೀರೆ ಗ್ರಾಮದಲ್ಲಿ ಪೊಲೀಸ್ ಜಾಗೃತಿ ಸಭೆ: ಸೈಬರ್ ಕ್ರೈಂ, 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದ ಉಮೇಶ್ ನಾಯಕ್

ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.

ದಿನ ವಿಶೇಷ – ಜಾಗತಿಕ ಅಂತಾರಾಷ್ಟ್ರೀಯ ನ್ಯಾಯ ದಿನಾಚರಣೆ

ಈ ದಿನವು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ICC) ಸ್ಥಾಪನೆಯನ್ನು ನೆನಪಿಸಿಕೊಳ್ಳುವುದರೊಂದಿಗೆ, ನ್ಯಾಯ, ಸಮಾನತೆ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಜಾಗೃತಿ ಮೂಡಿಸುತ್ತದೆ.