ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ ;ರಕ್ತದಾನ ಶಿಬಿರ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮ

Date:

spot_img

ಆಗಸ್ಟ್ 19 : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ ಟ್ರಸ್ಟ್‌ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುವುದು.

ಸನ್ಮಾನ ಕಾರ್ಯಕ್ರಮ : ಇದೇ ಸಂದರ್ಭ ಖ್ಯಾತ ಸಮಾಜ ಸೇವಕ ಶ್ರೀ ವಿಶು ಶೆಟ್ಟಿ , ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಶ್ರೀ ಫೆಲಿಕ್ಸ್ ವಾಝ್ ಹಾಗೂ ಕುಕ್ಕುಂದೂರು, ಬೈಲೂರು, ಹಿರ್ಗಾನ ಹಾಗೂ ಅಜೆಕಾರ್ ಗ್ರಾಮಗಳ ಸ್ವಚ್ಛತಾ ಕಾರ್ಮಿಕರಿಗೆ ಗೌರವ ಸನ್ಮಾನ ಜರುಗಲಿರುವುದು.

ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ.ಗಣೇಶ್ ಮೋಹನ್‌ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ರೋಟರಿ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂಜಯ್ ವಹಿಸಲಿದ್ದಾರೆ. ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ರಹಮತ್ತುಲ್ಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ ಟ್ರಸ್ಟ್‌ ಪ್ರಕಟಣೆಯಲ್ಲಿ
ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ