ಕಾಂತಾವರ : ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆ.

Date:

spot_img

ಕಾಂತಾವರ : ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಮಹಾಮ್ಮಾಯಿ ದೇವಿಗುಡಿಯಲ್ಲಿ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆಯು ಜರಗಲಿರುವುದು.

ಎ‌.22 ರಂದು ದೇವತಾ ಪ್ರಾರ್ಥನೆಯೊಂದಿಗೆ ಪೂಣ್ಯಾಹ, ನವಕ ಪ್ರಧಾನ ಹೋಮ, ಗುಳಿಗ ದೈವದ ಪ್ರತಿಷ್ಠೆ, ಕಲಾಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ ಗಂಟೆ 7.ಕ್ಕೆ ಶ್ರೀ ದೇವರ ಕಟ್ಟೆಯಲ್ಲಿ ‌ಶ್ರೀ ದೇವಿಯ ಬಿಂಬ ಪ್ರತಿಷ್ಠೆಗೊಂಡು ದೇವಿ ದರ್ಶನದೊಂದಿಗೆ ಶ್ರೀ ಕ್ಷೇತ್ರಕ್ಕೆ ದೇವಿಯ ಬಿಂಬ ಬಿಂಬ ಅಗಮನ. ಪ್ರತಿಷ್ಠಾಪನೆ ಪೂಜೆಯ ನಂತರ ದರ್ಶನ ಸೇವೆ ನಡೆಯಲಿದೆ. ನಂತರ ಧರ್ಮದೈವ ಅಣ್ಣಪ್ಪ ಸ್ವಾಮಿಯ ನೇಮೋತ್ಸವ ಜರಗಲಿದೆ.

ಎ.23 ರಂದು‌ ಪ್ರಾತ ಕಾಲ ಅರಮನೆ ಪೂಜೆ ಗುಳಿಗ ದೈವದ ನೇಮೋತ್ಸವ ಹಾಗೂ ಸಾಯಂಕಾಲ 4.30 ರಿಂದ ಶ್ರೀದೇವಿಗೆ ಮಹಾಪೂಜೆ ಮಂಗಳಾರತಿ ಜರಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ