ಸ್ವದೇಶ್ ದರ್ಶನ್ ಯೋಜನೆಯಡಿ ಕಾರ್ಕಳ ಆನೆಕೆರೆ-ರಾಮಸಮುದ್ರ ಪ್ರವಾಸೋದ್ಯಮ ಅಭಿವೃದ್ಧಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘೋಷಣೆ

Date:

spot_img

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆನೆಕೆರೆ ಮತ್ತು ರಾಮಸಮುದ್ರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದ ಸ್ವಾಭಾವಿಕ ಸೌಂದರ್ಯ ಹಾಗೂ ಪೌರಾಣಿಕ ಮಹತ್ವವನ್ನು ಮೆಚ್ಚಿದ ಅವರು, ಈ ಪ್ರದೇಶಗಳನ್ನು ಸ್ವದೇಶ್ ದರ್ಶನ್ ಯೋಜನೆಯಡಿ ಎರಡು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಕಾರ್ಕಳದ ಪ್ರವಾಸೋದ್ಯಮ ಹೂಡಿಕೆಗೆ ಸಂಬಂಧಿಸಿದ ಪ್ರಸ್ತಾವನೆ ಹಾಗೂ ಯೋಜನಾ ರೂಪುರೇಷೆಗಳ ಬಗ್ಗೆ ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ಮಾಹಿತಿ ಪಡೆದ ಸಚಿವರು, ಆನೆಕೆರೆ ಬಸದಿ ಮತ್ತು ರಾಮಸಮುದ್ರ ಕೆರೆಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ತಾಣಗಳಾಗಿ ರೂಪಿಸಲು ಕೇಂದ್ರ ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಭೇಟಿಯ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಎಸಿ ರಶ್ಮಿ ಮತ್ತು ತಹಶೀಲ್ದಾರ್ ಪ್ರದೀಪ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ