spot_img

ಕಾರ್ಕಳದ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯ ಉದ್ಘಾಟನಾ ಸಮಾರಂಭ

Date:

ಕಾರ್ಕಳ (ಬೈಲೂರು): ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸಹಾಯಕವಾಗುವಂತೆ ಮತ್ತು ಜನಸೇವೆಗೆ ಪೂರಕವಾಗುವಂತೆ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿಯಲ್ಲಿರುವ ಮನೀಶ್ ಕಾಂಪ್ಲೆಕ್ಸ್,ನಲ್ಲಿ “ಕಾಂಗ್ರೆಸ್ ಜನಸೇವಾ ಕಚೇರಿ” ಉದ್ಘಾಟನೆಗೊಂಡಿತು.

ಕಚೇರಿ ಉದ್ಘಾಟಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯಶೆಟ್ಟಿ ಮುನಿಯಾಲು ರವರು ಕಾಂಗ್ರೆಸ್ ಜನಸೇವಾ ಕಚೇರಿಯು ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ಧ್ಯೇಯದೊಂದಿಗೆ ಬೈಲೂರು ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಂತಾಗಲಿ ಎಂದು ಹಾರೈಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ನೂತನ ಕಾರ್ಯಾಲಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ‌ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ, ಹಿರ್ಗಾನ ಸೊಸೈಟಿ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಹೆಗ್ಡೆ, ಬೈಲೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಉದಯ್ ಶೆಟ್ಟಿ, ನೀರೆ ಗ್ರಾಮೀಣ ಅಧ್ಯಕ್ಷರಾದ ಪ್ರಸನ್ನ ಆಚಾರ್ಯ, ಎರ್ಲಪಾಡಿ ಗ್ರಾಮೀಣ ಅಧ್ಯಕ್ಷರಾದ ಸಚ್ಚಿನ್ ಶೆಟ್ಟಿ, ಸಾಣೂರು ಗ್ರಾಮೀಣ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ,ಹಿರಿಯ ಕಾಂಗ್ರೆಸ್ ಮುಖಂಡರಾದ ಬೋಜ ಶೆಟ್ಟಿ,ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಭಾಸ್ಕರ್, ಅನಿಲ್ ನೆಲ್ಲಿಗುಡ್ಡೆ, ಕೆ.ಎಂ.ಎಫ್ ಸುಧಾಕರ್ ಶೆಟ್ಟಿ ಅಬ್ದುಲ್ಲಾ ಸಾಣೂರು, ರೀನಾ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಉಪಸ್ಥಿತರಿದ್ದರು, ವಿದ್ಯಾರ್ಥಿ ಮುಖಂಡ ಕನಿಷ್ಕ್ ಸ್ವಾಗತಿಸಿದರು, ಆಶಾ ಶೆಟ್ಟಿ ಧನ್ಯವಾದವಿತ್ತರು.ನಿತೀಶ್ ಕರ್ಕೇರ ಕಾರ್ಯಕ್ರಮವನ್ನು ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಭೂ ದಿನ

ಭೂಮಿಯನ್ನು ಪ್ರೀತಿಸದೆ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಭೂಮಿಯನ್ನು ಹಾಗೂ ಪರಿಸರವನ್ನು ಪ್ರೀತಿಸಬೇಕು ಎನ್ನುವ ಉದ್ದೇಶದಿಂದ ಪಾಶ್ಚಾತ್ಯರು ಈ ದಿನವನ್ನು ಭೂಮಿಯ ನೆನಪಿನಲ್ಲಿ ಸೀಮಿತವಾಗಿಸಿದ್ದಾರೆ.

ಪೆರ್ವಾಜೆಯಲ್ಲಿ ಚಿರತೆ ಗೋಚರ: ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆತಂಕ

ಪೆರ್ವಾಜೆ ಪ್ರದೇಶದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಹರೀಶ್ ಕುಮಾರ್ ಬೋಲಾ ಅವರ ಮನೆಯ ಮೇಲ್ಛಾವಣಿಗೆ ರಾತ್ರಿ 9 ಗಂಟೆಗೆ ಚಿರತೆ ಕಾಣಿಸಿಕೊಂಡಿದೆ.

ಬೇಸಿಗೆಯ ತಾಪಮಾನದಿಂದ ರಕ್ಷಣೆ: ಈರುಳ್ಳಿಯ ಸೇವನೆಯಿಂದ ಆರೋಗ್ಯದ ಹಲವಾರು ಪ್ರಯೋಜನಗಳು

ಗರಿಷ್ಠ ತಾಪಮಾನದಿಂದ ಜಜ್ಜಿ ಹೋಗುತ್ತಿರುವ ಈ ಬಿಸಿಲು ದಿನಗಳಲ್ಲಿ ಆರೋಗ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಈ ಹೊತ್ತಿನಲ್ಲಿ ನಿತ್ಯ ಆಹಾರದಲ್ಲಿ ಸಾಮಾನ್ಯವಾಗಿ ಬಳಸುವ ಈರುಳ್ಳಿ (Onion) ಬಹುಪರಿಣಾಮಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

ವಿವಾಹ ವಾರ್ಷಿಕೋತ್ಸವದ ಫೋಟೋ ವೈರಲ್: ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ವದಂತಿಗಳಿಗೆ ತೆರೆ

ಬಾಲಿವುಡ್‌ನ ತಾರಾ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ದಾಂಪತ್ಯ ಸಂಬಂಧದಲ್ಲಿ ಬಿರುಕು ಎನ್ನುವ ವದಂತಿಗಳಿಗೆ ತೆರೆ ಬಿದ್ದಂತಾಗಿದೆ