spot_img

ಕಾರ್ಕಳ ಬಿಜೆಪಿ ವತಿಯಿಂದ ಜೂನ್ 16ರಂದು ವಿಕಸಿತ ಭಾರತ ಸಂಕಲ್ಪ ಸಭೆ- ನವೀನ್ ನಾಯಕ್

Date:

ಕಾರ್ಕಳ: ಜೂನ್ 2025 ರಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಪ್ರತಿ ನಾಗರಿಕನಿಗೂ ತಲುಪಿಸುವುದು, ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆಯುಳ್ಳ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

ಈ ಪ್ರಯುಕ್ತ ಕಾರ್ಕಳ ಬಿಜೆಪಿ ವತಿಯಿಂದ ವಿಕಾಸ ಜನಸೇವಾ ಕಛೇರಿಯಲ್ಲಿ ಜೂನ್ 16 ಬೆಳಿಗ್ಗೆ 10.00 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಗಿದ್ದು ಈ ಸಭೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಮತ್ತು ಮಾನ್ಯ ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಉಪಸ್ಥಿತರಿದ್ದು ಈ ಸಂದರ್ಭದಲ್ಲಿ ವಿಕಸಿತ ಭಾರತ 2047 ರ ದೃಷ್ಟಿಕೋನ ಹಾಗೂ ಅದರಲ್ಲಿ ನಮ್ಮ ಪಾತ್ರದ ಕುರಿತು ಕಾರ್ಯಗಾರ ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್ ನಾಯಕ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ವೃದ್ಧರ ವಿರುದ್ಧದ ದೌರ್ಜನ್ಯ ಜಾಗೃತಿ ದಿನ

ಪ್ರತಿ ವರ್ಷ ಜೂನ್ 15 ರಂದು ವಿಶ್ವದಾದ್ಯಂತ ವಿಶ್ವ ವೃದ್ಧರ ವಿರುದ್ಧದ ದೌರ್ಜನ್ಯ ಜಾಗೃತಿ ದಿನ (World Elder Abuse Awareness Day – WEAAD) ಅನ್ನು ಆಚರಿಸಲಾಗುತ್ತದೆ

ಸ್ಲಾಬ್ ಪರಿಶೀಲನೆ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯ ತಪ್ಪಿ ಬಿದ್ದು ಓರ್ವನ ಸಾವು, ಮಹಿಳೆ ಗಂಭೀರ

ಉಡುಪಿಯ ಕೋರ್ಟ್ ಹಿಂಭಾಗದ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ನಡೆದ ಕ್ರೇನ್ ದುರ್ಘಟನೆ ಒಂದರಲ್ಲಿ ಹಿರಿಯ ನಾಗರಿಕರು ಸಾವಿಗೀಡಾಗಿದ್ದು, ಜೊತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮಗಳ ಸಾವಿನ ದುಃಖ ತಡೆಯಲಾರದೆ ತಾಯಿ ಆತ್ಮಹತ್ಯೆ – ಪೆರ್ಡೂರು ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದ ದುಃಖದ ಘಟನೆಯೊಂದು ಸ್ಥಳೀಯರನ್ನು ತೀವ್ರ ಆಘಾತಕ್ಕೊಳಗಾಗಿಸಿದೆ.