spot_img

ಕಾರ್ಕಳ ಬೈ ಪಾಸ್‌ ಬಳಿ ಆಟೋ ರಿಕ್ಷಾ , ಬೈಕ್ ಡಿಕ್ಕಿ

Date:

spot_img

ಕಾರ್ಕಳ: ಇಲ್ಲಿನ ಬೈಪಾಸ್ ವೃತ್ತದ ಬಳಿ ಆಟೋರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಆಟೋರಿಕ್ಷಾ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳದಿಂದ ಸಾಣೂರು ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾ ಮತ್ತು ಬಜಗೋಳಿಯಿಂದ ನಿಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಾಕಿಸ್ತಾನ ಸ್ವಾತಂತ್ರ್ಯ ದಿನದಂದು ಭಯೋತ್ಪಾದಕರ ದಾಳಿ: ಮೂವರು ಸಾವು, ಹಲವರಿಗೆ ಗಾಯ

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರಾಚಿ ಮತ್ತು ಪೇಶಾವರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮತ್ತು ಅವರ ಇತರ ಆರು ಸಹ-ಆರೋಪಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಹಿನ್ನಡೆ ನೀಡಿದೆ.

ಜಗನ್ನಾಥ ದೇವಾಲಯಕ್ಕೆ ಬಾಂಬ್ ಬೆದರಿಕೆ: ಗೋಡೆ ಮೇಲೆ ಪತ್ತೆಯಾದ ಬರಹ

ಪುರಿಯ ಜಗನ್ನಾಥ ದೇವಾಲಯದ ಗೋಡೆಯ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಸಂದೇಶಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ದೇವಸ್ಥಾನವನ್ನು ಸ್ಫೋಟಿಸುವುದಾಗಿ ಈ ಬರಹಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಶಿವಮೊಗ್ಗ ಓಪನ್ ಕರಾಟೆ: ತ್ವಿಷಾ ಕುಂದರ್‌ಗೆ ಚಿನ್ನ ಮತ್ತು ಬೆಳ್ಳಿ ಪದಕ

ಆಗಸ್ಟ್ 10ರಂದು ಶಿವಮೊಗ್ಗದಲ್ಲಿ ನಡೆದ 'ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾಕೂಟ'ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ತ್ವಿಷಾ ಕುಂದರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.