spot_img

ಪ್ರಿಯತಮೆಯೊಂದಿಗೆ ಸೇರಿ ಆಕೆಯ ಪತಿಯನ್ನೇ ಕೊಂದ ಪ್ರಕರಣ! ಆರೋಪಿಯಿಂದ ಜಾಮೀನು ಕೋರಿ ಅರ್ಜಿ

Date:

ಕಾರ್ಕಳ:ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

2024ರ ಅಕ್ಟೋಬರ್ 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಎಂಬವರನ್ನು ಅವರ ಪತ್ನಿ ಪ್ರತಿಮಾ (36) ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಅಕ್ಟೋಬರ್.25ರಂದು ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಅವರನ್ನು ಬಂಧಿಸಿದ್ದರು
ಈ ಸಂಬಂಧ ದಿಲೀಪ್ ಹೆಗ್ಡೆ, ನ್ಯಾಯಾಂಗ ಬಂಧನದಲ್ಲಿದ್ದು, ಎರಡು ದಿನಗಳ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ ಫೆಬ್ರವರಿ 4ಕ್ಕೆ ನಿಗದಿಪಡಿಸಿದ್ದು, ಈ ದಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ