ಕಾರ್ಕಳ ಟೈಗರ್ಸ್ ಅಭಿಮಾನಿ ಬಳಗದ ವಿಶೇಷ ಆಯೋಜನೆ: ಛತ್ರಪತಿ ಶಿವಾಜಿ ನಾಟಕ

Date:

spot_img

ಕಾರ್ಕಳದ ಬಂಡಿ ಮಠದಲ್ಲಿ ಮಾರ್ಚ್ 17 ಸೋಮವಾರ ಛತ್ರಪತಿ ಶಿವಾಜಿ ಎಂಬ ನಾಟಕ ಪ್ರದರ್ಶನ ಗೊಳ್ಳಲಿದೆ.

ಕಾರ್ಕಳದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮ ಮಾಡುವ ಮೂಲಕ ಮನೆ ಮಾತಾದ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ಕಾರ್ಕಳ ಟೈಗರ್ಸ್ ಈ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದೆ.

ನಾಟಕ ರಂಗದ ದಿಗ್ಗಜ ವಿಜಯ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.

ವಿಜಯ ಕುಮಾರ್ ಕೊಡಿಯಾಲ್ ಬೈಲ್ ರವರು ಈ ನಾಟಕವನ್ನು ಹೊಸತಾಗಿ ರಚನೆ ಮಾಡಿದ್ದು ಕಾರ್ಕಳದಲ್ಲಿ ಪ್ರಥಮ ಪ್ರದರ್ಶನ ಇದಾಗಿದೆ.
ಇವತ್ತು ಸಾಯಂಕಾಲ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಕಳ ಹಾಗು ಹೆಬ್ರಿಯ ಜನತೆ ಈ ದೇಶ ಭಕ್ತಿಯ ನಾಟಕ ವೀಕ್ಷಣೆ ಮಾಡುವಂತೆ ಸಂಘಟಕರು ವಿನಂತಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲೋಕಾಯುಕ್ತ ದಾಳಿ: ಸರ್ಕಾರಿ ಗೋದಾಮುಗಳಲ್ಲಿ ಬಯಲಾದ ಕಳ್ಳಾಟ

ಬೆಂಗಳೂರಿನ ಸರ್ಕಾರಿ ಆಹಾರ ಗೋದಾಮುಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಅಕ್ರಮಗಳನ್ನು ಪತ್ತೆಹಚ್ಚಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತುಳು ನಿಗಮ ಹಾಗೂ ಭವನ ನಿರ್ಮಾಣಕ್ಕೆ ಸಿಎಂಗೆ ಮುನಿಯಾಲ್ ಮನವಿ

ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣ ಮತ್ತು ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಸಲ್ಲಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಡಿ.ಕೆ. ಶಿವಕುಮಾರ್: ರಾಜ್ಯದ ಪೊಲೀಸ್ ಆಧುನೀಕರಣಕ್ಕೆ ಕೋಟ್ಯಂತರ ರೂ. ಅನುದಾನಕ್ಕೆ ಮನವಿ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಡಿ.ಕೆ. ಶಿವಕುಮಾರ್ ಭದ್ರತಾ ಮೂಲಸೌಕರ್ಯ ಅಭಿವೃದ್ಧಿಗೆ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿ ಖಡ್ಗ ನೀಡಿದ ಸಿಎಂ ವಿಜಯ್

ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಬೆಳ್ಳಿ ಖಡ್ಗ ಸಮರ್ಪಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.