ಏಕಾಗ್ರತೆ: ಶೈಕ್ಷಣಿಕ ಪ್ರಗತಿಗೆ ಬ್ರಹ್ಮಾಸ್ತ್ರ – ಬಿ.ಕೆ. ವಿಜಯಲಕ್ಷ್ಮಿ

Date:

spot_img

ಏಕಾಗ್ರತೆಯಿಂದ ಮನಸ್ಸಿನ ಶಕ್ತಿ ವೃದ್ಧಿ ಆಗುತ್ತದೆ. ಅದು ವಿದ್ಯಾರ್ಥಿಗಳಲ್ಲಿ ಅಧ್ಯಯನ ಸಾಮರ್ಥ್ಯವನ್ನು ಜಾಸ್ತಿ ಮಾಡುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮುನ್ನುಡಿಯನ್ನು ಬರೆಯಬಲ್ಲದು. ಏಕಾಗ್ರತೆಯಿಂದ ಮಾಡಿದ ಯಾವುದೇ ಕೆಲಸವು ಅತ್ಯುತ್ತಮ ಫಲಿತಾಂಶವನ್ನು ಕೊಡುತ್ತದೆ ಎಂದು ಕಾರ್ಕಳದ ಆಧ್ಯಾತ್ಮಿಕ ಸಾಧಕಿ, ರಾಜಯೋಗ ಶಿಕ್ಷಣದ ಶಿಕ್ಷಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಅವರು ನುಡಿದರು. ಅವರು ಕಾರ್ಕಳದ ಕಾಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹತ್ತಾರು ಚಟುವಟಿಕೆಗಳ ಮೂಲಕ ಏಕಾಗ್ರತೆ ಮತ್ತು ಮೆಮೊರಿ ಶಕ್ತಿಯನ್ನು ಉದ್ದೀಪನಗೊಳಿಸಲು ಸಾಧ್ಯ ಎಂದು ವಿವರಿಸಿದರು.

ಪುರಸಭೆಯ ಮಾಜಿ ಸದಸ್ಯೆ ಆದ ಮಾಲಿನಿ ಪೈ ಅವರು ಈ ವಿಕಸನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಶಾಲೆಯ ಮುಖ್ಯಶಿಕ್ಷಕಿ ಇಂದಿರಾ ಅವರು ಸ್ವಾಗತಿಸಿದರು. ಶಿಕ್ಷಕಿ ಸುಮಾಮಣಿ ಅವರು ಕಾರ್ಯಕ್ರಮ ನಿರೂಪಣೆ ಮಾಡಿ ಧನ್ಯವಾದ ನೀಡಿದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆದುಕೊಂಡರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.