spot_img

ಆನೆಕೆರೆ ಬಳಿಯ ಕುಶನ್ ಶಾಪ್‌ಗೆ ಬೆಂಕಿ! ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆ

Date:

ಕಾರ್ಕಳದ ಆನೆಕೆರೆ ಬಳಿಯ ಚೇತನ ವಿಶೇಷ ಶಾಲೆಯ ಎದುರು ಇರುವ ಕುಶನ್ ಶಾಪ್‌ಗೆ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ ಅಂಗಡಿಯೊಳಗಿನ ಸಾಮಗ್ರಿಗಳಿಗೆ ಹಾನಿ ಉಂಟಾಗಿದೆ.

ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ.

ಅಗ್ನಿ ನಿಯಂತ್ರಣಕ್ಕೆ ಅಗ್ನಿಶಾಮಕ ದಳ ಹಾಗೂ ಸ್ಥಳಿಯರ ಸಮಯೋಚಿತ ಕಾರ್ಯಚರಣೆಯಿಂದ ಮತ್ತಷ್ಟು ಹಾನಿ ತಪ್ಪಿಸಲು ಸಾಧ್ಯವಾಯಿತು. ಬೆಂಕಿಯ ಪ್ರಮಾದದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಭೂ ದಿನ

ಭೂಮಿಯನ್ನು ಪ್ರೀತಿಸದೆ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಭೂಮಿಯನ್ನು ಹಾಗೂ ಪರಿಸರವನ್ನು ಪ್ರೀತಿಸಬೇಕು ಎನ್ನುವ ಉದ್ದೇಶದಿಂದ ಪಾಶ್ಚಾತ್ಯರು ಈ ದಿನವನ್ನು ಭೂಮಿಯ ನೆನಪಿನಲ್ಲಿ ಸೀಮಿತವಾಗಿಸಿದ್ದಾರೆ.

ಪೆರ್ವಾಜೆಯಲ್ಲಿ ಚಿರತೆ ಗೋಚರ: ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆತಂಕ

ಪೆರ್ವಾಜೆ ಪ್ರದೇಶದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಹರೀಶ್ ಕುಮಾರ್ ಬೋಲಾ ಅವರ ಮನೆಯ ಮೇಲ್ಛಾವಣಿಗೆ ರಾತ್ರಿ 9 ಗಂಟೆಗೆ ಚಿರತೆ ಕಾಣಿಸಿಕೊಂಡಿದೆ.

ಬೇಸಿಗೆಯ ತಾಪಮಾನದಿಂದ ರಕ್ಷಣೆ: ಈರುಳ್ಳಿಯ ಸೇವನೆಯಿಂದ ಆರೋಗ್ಯದ ಹಲವಾರು ಪ್ರಯೋಜನಗಳು

ಗರಿಷ್ಠ ತಾಪಮಾನದಿಂದ ಜಜ್ಜಿ ಹೋಗುತ್ತಿರುವ ಈ ಬಿಸಿಲು ದಿನಗಳಲ್ಲಿ ಆರೋಗ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಈ ಹೊತ್ತಿನಲ್ಲಿ ನಿತ್ಯ ಆಹಾರದಲ್ಲಿ ಸಾಮಾನ್ಯವಾಗಿ ಬಳಸುವ ಈರುಳ್ಳಿ (Onion) ಬಹುಪರಿಣಾಮಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

ವಿವಾಹ ವಾರ್ಷಿಕೋತ್ಸವದ ಫೋಟೋ ವೈರಲ್: ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ವದಂತಿಗಳಿಗೆ ತೆರೆ

ಬಾಲಿವುಡ್‌ನ ತಾರಾ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ದಾಂಪತ್ಯ ಸಂಬಂಧದಲ್ಲಿ ಬಿರುಕು ಎನ್ನುವ ವದಂತಿಗಳಿಗೆ ತೆರೆ ಬಿದ್ದಂತಾಗಿದೆ