spot_img

ಕಾರ್ಕಳ ಬಸ್ ಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಸಭೆ

Date:

spot_img

ಕಾರ್ಕಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ (ರಿ) ಕಾರ್ಕಳ ಇದರ ಆಶ್ರಯದಲ್ಲಿ ಆಚರಿಸಲ್ಪಡುವ 18ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಇಂದು ರಾಧಾಕೃಷ್ಣ ಸಭಾಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷರಾದ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಹಿರಿಯ ಜ್ಯೋತಿಷಿ ವೇದಮೂರ್ತಿ ಅತ್ತೂರು ವಾದಿರಾಜ ಆಚಾರ್ಯ, ಗೌರವ ಅದ್ಯಕ್ಷರಾದ ಜಗದೀಶ್ ಮಲ್ಯ, ಗೌರವ ಸಲಹೆಗಾರ ಆದಿರಾಜ ಅಜ್ರಿ ಸಂದರ್ಭೋಚಿತ ‌ಮಾತುಗಳನ್ನಾಡಿ ಉತ್ಸವದ ಭಕ್ತಿಪೂರ್ಣ ಮತ್ತು ಶಿಸ್ತುಪೂರ್ಣ ಆಚರಣೆಗೆ ಮಾರ್ಗದರ್ಶನ ಮಾಡಿದರು.

18ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ದೇವಾಡಿಗ ಮರು ಆಯ್ಕೆಯಾದರು ಮತ್ತು ವಿವಿಧ ಪಧಾಧಿಕಾರಿಗಳನ್ನು ನೇಮಕ‌ ಮಾಡಲಾಯಿತು. ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್ ಸ್ವಾಗತಿಸಿ ಉಪಾದ್ಯಕ್ಷ ರಾಜರಾಮ್ ಕಾಮತ್ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ