ಕಾರ್ಕಳ ಜ್ಞಾನಸುಧಾ :76ನೇ ಗಣರಾಜ್ಯೋತ್ಸವ ಸಂಭ್ರಮ

Date:

spot_img

ಭವ್ಯ ಭಾರತವನ್ನು ಕಟ್ಟಿ ಧನ್ಯತೆಯನ್ನು ಪಡೆಯಬೇಕು – ಪದ್ಮಪ್ರಸಾದ್ ಜೈನ್ ನೆಲ್ಲಿಕಾರು
ಕಾರ್ಕಳ : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ
ವಾಣಿ.ಕೆ., ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ಶ್ರೀ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫ್ರಾದ ಮಾಲಿಕ ಶ್ರೀ ಸಂತೋಷ್ ಉಪಸ್ಥಿತರಿದ್ದರು. ಕನ್ನಡ
ಉಪನ್ಯಾಸ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.