ಕಾರ್ಕಳ ಜ್ಞಾನಸುಧಾ : ಸ್ವಾತಂತ್ರ್ಯ ದಿನಾಚರಣೆ

Date:

spot_img

ಸ್ವಾತಂತ್ರ್ಯವೆಂಬುದು ಉಚಿತವಲ್ಲ ಅದೊಂದು ಜವಾಬ್ದಾರಿ : ಡಾ.ಶ್ರೀನಿವಾಸ್‌ ದೇಶ್‌ಪಾಂಡೆ

ಗಣಿತನಗರ : ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆ ಗೈಯ್ಯುವ ಶುಭದಿನ. ಸ್ವಾತಂತ್ರ್ಯವೆಂಬುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ.ಶ್ರೀನಿವಾಸ್‌ ದೇಶಪಾಂಡೆ ಹೇಳಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಜರುಗಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿಪದ್ಮನಾಭ್ ಭಂಡಿ. ಪಿ.ಯು. ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲಾ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಲೆಫ್ಟಿನೆಂಟ್ ಮಂಜುನಾಥ್ ಮುದೂ‌ರ್ , ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸೌಜನ್ಯ ಹೆಗ್ಡೆ, ರೇಷ್ಮಾ ಸಾಲಿಸ್, ಕಿರಣ್ ಕುಮಾರ್ ಮತ್ತು ದರ್ಶನ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಂದಿಸಿ, ಜೀವಶಾಸ್ತ್ರ ಉಪನ್ಯಾಸಕ ಶ್ರೀ ಪ್ರಸಾದ್ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.