ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್

Date:

spot_img

ಕಟಪಾಡಿ: ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.

ಶಾಸಕರನ್ನು ಆಶಿರ್ವದಿಸಿದ ಶ್ರೀಗಳು ಶಾಸಕ. ವಿ. ಸುನಿಲ್ ಕುಮಾರ್ ಅವರ ಯೋಜನೆ , ಯೋಚನೆಗಳು ಸಾಕಾರವಾಗಲಿ , ಅಭಿವೃದ್ದಿ ಕಾರ್ಯಗಳು ಸಮೃದ್ಧಗೊಂಡು ಶಕ್ತಿ, ಯುಕ್ತಿಯ ಅನುಗ್ರಹ ಭಗವಂತ ನೀಡಲಿ ಎಂದು ಹಾರೈಸಿದರು.

ಆಶಿರ್ವಚನದಲ್ಲಿ ಶ್ರೀಗಳು ನೋವನ್ನು ಇನ್ನೊಬ್ಬರಿಗೆ ಪ್ರಯೋಗಿಸಬಾರದು. ಕೋಪ, ತಾಪವ ಬಿಟ್ಟು ಇನ್ನೊಬ್ಬರ ನಿಂದಿಸದೆ ಬಾಳಬೇಕು. ಮೊದಲು ತಮ್ಮ ತಪ್ಪನ್ನು ತಾನು ಕಂಡುಕೊಳ್ಳಬೇಕು. ತಾನು ಪರಿವರ್ತನೆ ಆಗಿ ಪರಿವರ್ತಿಸುವ ಗುಣವುಳ್ಳವರಾಗಬೇಕು ಎಂದು ನುಡಿದರು.

ಈ ಸಂದರ್ಭ ಶ್ರೀ ಕಾಳಿಕಾಂಬ ನೆಕ್ಲಾಜೆ ದೇವಸ್ಥಾನದ ಆಡಳಿತ ಮೊಕ್ತೇಸರ. ರಾಮಚಂದ್ರ ಆಚಾರ್ಯ, ಹರ್ಷವರ್ಧನ್ ನಿಟ್ಟೆ, ಧನುಶ್ ಆಚಾರ್ಯ, ರಾಜೇಶ್ ಆಚಾರ್ಯ, ಸತೀಶ್ ಆಚಾರ್ಯ, ಪ್ರದೀಪ್ ಆಚಾರ್ಯ, ಶ್ರೀಧರ ಆಚಾರ್ಯ, ಜಯಾನಂದ್ ಆಚಾರ್ಯ, ಪ್ರವೀಣ್ ಆಚಾರ್ಯ, ಸಂದೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.