ಕಾರ್ಕಳ ನೀರೆ ರಸ್ತೆ ಅಪಘಾತ: ಪಲಾಯನ ಮಾಡಿದ ಕಾರು ಉಜಿರೆಯಲ್ಲಿ ಪತ್ತೆ!

Date:

spot_img

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಫೆಬ್ರವರಿ 26ರಂದು ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಪಲಾಯನ ಮಾಡಿದ ಕಾರಿನ ಚಾಲಕನನ್ನು ಪೊಲೀಸರು ಉಜಿರೆಯಲ್ಲಿ ಗುರುತಿಸಿ, ವಾಹನವನ್ನು ಪತ್ತೆಹಚ್ಚಿದ್ದಾರೆ.

ಈ ದುರ್ಘಟನೆಯಲ್ಲಿ ಸ್ಕೂಟರ್ ಸವಾರ ರಾಜೇಶ್ ಶೆಟ್ಟಿ (35) ಗಂಭೀರ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರು.

ಅಪಘಾತದ ಬಳಿಕ ಕಾರಿನ ಚಾಲಕ ಹಾಗೂ ಪ್ರಯಾಣಿಕರು ಸ್ಥಳದಿಂದ ಪರಾರಿಯಾಗಿದ್ದರು. ಪೊಲೀಸರು ಸಿ.ಸಿ.ಟಿವಿ ದೃಶ್ಯ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಅನ್ವೇಷಿಸಿ, ಕಾರಿನ ಪತ್ತೆ ಹಚ್ಚಿದ್ದಾರೆ. ತನಿಖೆಯ ಪ್ರಕಾರ, ಈ ಕಾರು ವಿವಾಹ ಸಮಾರಂಭಕ್ಕೆ ತೆರಳುತ್ತಿತ್ತು.

ಈಗ ಪೊಲೀಸರು ಅಪಘಾತಕ್ಕೆ ಕಾರಣವಾದ ಚಾಲಕನ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ