ಶ್ರೀ ದೇವಿ ಕಲಾ ಆರ್ಟ್ಸ್ ಕಾರ್ಕಳ ಶ್ರೀ ದತ್ತಾತ್ರೇಯ ಇವರಿಂದ ವಿಜೇತ ವಿಶೇಷ ಶಾಲಾ ಸಿಬ್ಬಂದಿಗಳಿಗೆ ಮುಖವರ್ಣಿಕೆ ತರಬೇತಿ ಕಾರ್ಯಾಗಾರ

Date:

spot_img

ಶ್ರೀ ದೇವಿ ಕಲಾ ಆರ್ಟ್ಸ್ ಕಾರ್ಕಳ ಇದರ ಮಾಲಕರಾದ ಶ್ರೀ ದತ್ತಾತ್ರೇಯ ಇವರು ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿ ಶಾಲಾ ಸಿಬ್ಬಂದಿಗಳಿಗೆ ಮುಖವರ್ಣಿಕೆ ತರಬೇತಿಯನ್ನು ನೀಡಿದರು.


ಈ ಸಂದರ್ಭದಲ್ಲಿ ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್, ಉಪಸ್ಥಿತರಿದ್ದು, ಶಾಲಾ 35 ಮಂದಿ ಸಿಬ್ಬಂದಿವರ್ಗದವರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ವಿಶೇಷ ಶಿಕ್ಷಕಿ ಹರ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ರೀನಿಧಿ ವಂದಿಸಿದರು.
ಸಂಸ್ಥೆಗೆ ಸಹಕರಿಸಿದ ತಮಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲೆಂದು ವಿಜೇತ ಶಾಲಾ ಮಕ್ಕಳ ಪ್ರಾರ್ಥನೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.