ಕಾರ್ಕಳದಲ್ಲಿ ಮೊದಲ ಬಾರಿಗೆ ಬೇಸಿಗೆ ಹಬ್ಬ – 2025: ಸಾಂಪ್ರದಾಯಿಕ ಫ್ಯಾಷನ್ ಶೋ ವಿಶೇಷ ಆಕರ್ಷಣೆ

Date:

spot_img

ಕಾರ್ಕಳ, ಏಪ್ರಿಲ್ 8: ಕಾರ್ಕಳದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೊಸ ಆಯಾಮವನ್ನು ತರುವ ಮೂಲಕ, ಈ ವರ್ಷ ಪ್ರಥಮ ಬಾರಿಗೆ “SUMMER FESTIVAL – 2025” ಎಂಬ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಾಯ್ಸ್ ಜೋನ್ ಡ್ಯಾನ್ಸ್ ಅಕಾಡೆಮಿ, ಕದ್ರಿ ಈವೆಂಟ್ಸ್ ಮತ್ತು ಅಸ್ತ್ರ ಗ್ರೂಪ್ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಈ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ “Traditional Fashion Show” ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯ ವೈಭವವನ್ನು ಪ್ರತಿಬಿಂಬಿಸುವ ಉದ್ದೇಶವನ್ನು ಹೊಂದಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಹಿರಿಯರು ಭಾಗವಹಿಸಬಹುದಾಗಿದೆ.

ಪಾಲ್ಗೊಳ್ಳುವವರಿಗೆ ವಯೋಮಿತಿ :

ಮಕ್ಕಳು: 8 ರಿಂದ 15 ವರ್ಷ

ಯುವಕ/ಯುವತಿಯರು: 16 ರಿಂದ 27 ವರ್ಷ

ಹಿರಿಯರು: 28 ರಿಂದ 60 ವರ್ಷ

ಆಡಿಷನ್‌ಗೆ ನೋಂದಣಿ ಮಾಡಲು ಕೊನೆಯ ದಿನಾಂಕ: 13-04-2025
ಆಡಿಷನ್ ಸ್ಥಳ: ಸ್ವರಾಜ್ ಮೈದಾನ, ಕಾರ್ಕಳ
ವಿವರಗಳಿಗೆ ಸಂಪರ್ಕ: ದರ್ಶಿತ್ ಪೂಜಾರಿ – 9844613637

ಆಯೋಜಕರು ಎಲ್ಲರಿಗೆ ಮುಕ್ತವಾಗಿ ಪಾಲ್ಗೊಳ್ಳುವ ಅವಕಾಶ ನೀಡಿದ್ದು, ಈ ಬೇಸಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ಸುಕರಾದವರು ಈ ಸಾಂಸ್ಕೃತಿಕ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕಾರ್ಕಳದಲ್ಲಿ ನಡೆಯಲಿರುವ ಈ ಮಹತ್ವದ ಉತ್ಸವಕ್ಕೆ ಸಾರ್ವಜನಿಕರಿಂದ ಹೆಚ್ಚಿನ ನಿರೀಕ್ಷೆಯಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ಮೂಡಿ ಬರಲಿದೆ ಎಂಬ ಭರವಸೆ ವ್ಯಕ್ತವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ