spot_img

ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಕಾರ್ಕಳದ ಅದಿತ್ರಿಯ ಸಿಂಧು ಸಾಧನೆ

Date:

ಕಾರ್ಕಳ : ಕಾರ್ಕಳದ ಪ್ರತಿಭಾವಂತ ಭರತನಾಟ್ಯ ಕಲಾವಿದೆ ಅದಿತ್ರಿಯ ಸಿಂಧು ಅವರು, ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಶೇಕಡಾ 94 ಅಂಕಗಳನ್ನು ಗಳಿಸಿ ‘ಡಿಸ್ಟಿಂಕ್ಷನ್’ನಲ್ಲಿ ತೇರ್ಗಡೆಯಾಗಿದ್ದಾರೆ.

ಅದಿತ್ರಿಯ ಸಿಂಧುರವರು ಕಾರ್ಕಳದ ನಿವಾಸಿಗಳಾದ ಶ್ರೀಮತಿ ಸುರೇಖಾ ಮತ್ತು ದಿನೇಶ್ ಆಚಾರ್ಯ ಅವರ ಸುಪುತ್ರಿ. ಅವರು ಪ್ರಸ್ತುತ ಕಾರ್ಕಳದ ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಭರತನಾಟ್ಯದ ಮೇಲೆ ವಿಶೇಷ ಆಸಕ್ತಿ ಬೆಳೆಸಿಕೊಂಡ ಅದಿತ್ರಿಯ, ಮೂಡಬಿದಿರೆಯ ಪ್ರಸಿದ್ಧ ನೃತ್ಯಗುರು ಸುಖದಾ ಬರ್ವೆ ಅವರ ಬಳಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉದ್ಯಮಶೀಲತೆ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಿದೆ : ಶಶೀಲ್ ಜಿ ನಮೋಶಿ

ಉದ್ಯಮಶೀಲತೆಯು ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ, ನಾವೀನ್ಯತೆ ಮತ್ತು ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಅನೇಕ ಕಾರಣಗಳಿಗಾಗಿ ಮಹತ್ವದಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ಹೇಳಿದರು.

ಬಿ. ಎಡ್ ಪದವಿ ಪರೀಕ್ಷೆಯಲ್ಲಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸಿದ ಅನುಪಮಾ ಹೊಳ್ಳ

ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (H.K.E. ಸೊಸೈಟಿ) ವಿದ್ಯಾರ್ಥಿನಿ ಕುಮಾರಿ ಅನುಪಮಾ ಹೊಳ್ಳ ಅವರು ಪ್ರಥಮ ವರ್ಷದ ಬಿ.ಎಡ್ (ವಿಜ್ಞಾನ ವಿಭಾಗ) ಪರೀಕ್ಷೆಯಲ್ಲಿ 8.75 ಎಸ್.ಜಿ.ಪಿ.ಎ. (SGPA) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.

ಲಯನ್ಸ್ ಕ್ಲಬ್ ಹಿರಿಯಡ್ಕ ವತಿಯಿಂದ ಆತ್ರಾಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಲಯನ್ಸ್ ಕ್ಲಬ್ ಹಿರಿಯಡ್ಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನುಆಚರಿಸಲಾಯಿತು.

ಯುವಜನತೆಯನ್ನು ದುಶ್ಚಟಗಳಿಂದ ದೂರವಿರಿಸಲು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.