ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

Date:

spot_img

ಕಾರ್ಕಳ: ಭಾರತೀಯ ಸೇನೆಗೆ ಕಾರ್ಕಳದ ಬೈಲೂರಿನ ಯುವಕ, ಕೌಡೂರು ಗ್ರಾಮದ ಸುಧಾಕರ ಆಚಾರ್ಯ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರರಾದ ಸಾಗರ್‌ ಆಚಾರ್ಯ ಇವರು ಅಗ್ನಿಪಥ್‌ ಯೋಜನೆಯಲ್ಲಿ ಆಯ್ಕೆಯಾಗಿ ಬೆಂಗಳೂರಿನ ಸೆಂಟರ್‌ನಲ್ಲಿ ತರಬೇತಿ ಪಡೆದು ಇದೀಗ ಅರುಣಾಚಲ ಪ್ರದೇಶದಲ್ಲಿ ಕರ್ತವ್ಯ ನಿಭಾಯಿಸಲು ತೆರಳುತ್ತಿರುವ ಇವರನ್ನು ಹಾಗೂ
2024/2025ನೇ ಸಾಲಿನ SSLC ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಣಂಜಾರಿನ ಶ್ರೀಮತಿ ಶಾಂತಿ ಮತ್ತು ಜನಾರ್ದನ್ ಕಾಮತ್ ದಂಪತಿಗಳ ಪುತ್ರಿ ಕು! ಸ್ವಸ್ತಿ ಕಾಮತ್ ಇವರನ್ನು
ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ಗೌರವ ಸಲಹೆಗಾರರಾದ ವಕೀಲರಾದ ಸದಾನಂದ್ ಸಾಲ್ಯಾನ್, ದೈಹಿಕ ಶಿಕ್ಷಕರಾದ ಆನಂದ್ ಮಾಸ್ಟರ್ ರವರ ಗೌರವ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸೌಮ್ಯ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಮಾಸ್ಟರ್ ಮತ್ತು ಸನ್ಮಾನಿತರ ಪೋಷಕರು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಗೌರವ ಸಲಹೆ ಗಾರರಾದ ಆನಂದ್ ಮಾಸ್ಟರ್ ರವರು ಇಬ್ಬರಿಗೂ ಮುಂದಿನ ಭವಿಷ್ಯ ಉಜ್ವಲ ವಾಗಿರಲೆಂದು ಶುಭ ಹಾರೈಸಿದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ